BIG 3 ; ಅನಾಥ ವೃದ್ಧರ ಪಾಲಿಗೆ ಮಗನಾದ ರತೀಶ್ ರಲದೇವ್: ಆಧುನಿಕ ಶ್ರವಣ ಕುಮಾರಗೆ ಸಲಾಂ

BIG 3 ; ಅನಾಥ ವೃದ್ಧರ ಪಾಲಿಗೆ ಮಗನಾದ ರತೀಶ್ ರಲದೇವ್: ಆಧುನಿಕ ಶ್ರವಣ ಕುಮಾರಗೆ ಸಲಾಂ

Published : Feb 11, 2023, 03:07 PM ISTUpdated : Feb 11, 2023, 05:01 PM IST

ಅನಾಥ ಆಶ್ರಮ ಆರಂಭಿಸಿ ವೃದ್ಧರಿಗೆ ಕಲಿಯುಗದ ಶ್ರವಣ ಕುಮಾರ ಆಗಿದ್ದಾರೆ ರತೀಶ್ ರಲದೇವ್ ದಂಪತಿ. ಇವರೇ ನಮ್ಮ ಇಂದಿನ ಬಿಗ್ 3 ಹೀರೋ

ಅನಾಥ ವೃದ್ಧರ ಮೇಲೆ ಆಗುವ ದೌರ್ಜನ್ಯ ಮತ್ತು ದಬ್ಬಾಳಿಕೆ ಕಡಿವಾಣ ಹಾಕಬೇಕೆಂದು ಕೈತುಂಬ ಸಂಬಳ ಇರುವ ಕೆಲಸ ಬಿಟ್ಟು, ಅನಾಥ ಆಶ್ರಮ ಆರಂಭಿಸಿ ಅನಾಥ ವೃದ್ಧರಿಗೆ ಕಲಿಯುಗದ ಶ್ರವಣ ಕುಮಾರ ಆಗಿದ್ದಾರೆ ರತೀಶ್ ರಲದೇವ್ ದಂಪತಿ. ಇವರು ಪೂರ್ವಜರು ಬಾಂಗ್ಲಾ ದೇಶದವರು. ದೇಶ ಇಬ್ಭಾಗವಾದಾಗ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಆರ್.ಹೆಚ್ ಕ್ಯಾಂಪ್'ಗೆ ಬಂದು ನೆಲೆಸಿದರು. ರತೀಶ್ ರಲದೇವ್ ಸಿಂಧನೂರಿಗೆ ಬಂದ ಬಳಿಕ ಇಲ್ಲಿಯೇ ಸಿವಿಲ್ ಇಂಜಿಯರ್ ಆಗಿ ಹೈದ್ರಾಬಾದ್, ಮುಂಬೈ ಕೆಲಸ ಮಾಡಿ ಕತಾರ್ ದೇಶದಲ್ಲಿ ಕೆಲಸಕ್ಕೆ ಸೇರಿದ್ರು. ತಿಂಗಳಿಗೆ ಈ 2 ಲಕ್ಷ 70 ಸಾವಿರ ರೂಪಾಯಿ ಸಂಬಳ ಬರುತ್ತಿತ್ತು. ಆದ್ರೂ ಆ ಕೆಲಸಕ್ಕೆ ಗುಡ್ ಬೈ ಹೇಳಿ, ಸಿಂಧನೂರಿಗೆ ಬಂದು ರತೀಶ್ ರಲದೇವ್ ತನ್ನ ದುಡಿಮೆಯ ಹಣದಲ್ಲಿ 8 ಎಕರೆ ಭೂಮಿ ಖರೀದಿ ಮಾಡಿ ಸಾಯಿರಾಂ ವೃದ್ಧಾಶ್ರಮ ಆರಂಭಿಸಿದ್ದಾರೆ. 

Big3 ಸ್ಮಶಾನದಲ್ಲೇ‌ ವಾಸ ಮಾಡುವ ಗಟ್ಟಿಗಿತ್ತಿ: ಹೆಣ ಹೂಳುವ ಕೆಲಸ ಮಾಡುವ ನೀಲಮ್ಮ

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more