BIG 3 ; ಅನಾಥ ವೃದ್ಧರ ಪಾಲಿಗೆ ಮಗನಾದ ರತೀಶ್ ರಲದೇವ್: ಆಧುನಿಕ ಶ್ರವಣ ಕುಮಾರಗೆ ಸಲಾಂ

BIG 3 ; ಅನಾಥ ವೃದ್ಧರ ಪಾಲಿಗೆ ಮಗನಾದ ರತೀಶ್ ರಲದೇವ್: ಆಧುನಿಕ ಶ್ರವಣ ಕುಮಾರಗೆ ಸಲಾಂ

Published : Feb 11, 2023, 03:07 PM ISTUpdated : Feb 11, 2023, 05:01 PM IST

ಅನಾಥ ಆಶ್ರಮ ಆರಂಭಿಸಿ ವೃದ್ಧರಿಗೆ ಕಲಿಯುಗದ ಶ್ರವಣ ಕುಮಾರ ಆಗಿದ್ದಾರೆ ರತೀಶ್ ರಲದೇವ್ ದಂಪತಿ. ಇವರೇ ನಮ್ಮ ಇಂದಿನ ಬಿಗ್ 3 ಹೀರೋ

ಅನಾಥ ವೃದ್ಧರ ಮೇಲೆ ಆಗುವ ದೌರ್ಜನ್ಯ ಮತ್ತು ದಬ್ಬಾಳಿಕೆ ಕಡಿವಾಣ ಹಾಕಬೇಕೆಂದು ಕೈತುಂಬ ಸಂಬಳ ಇರುವ ಕೆಲಸ ಬಿಟ್ಟು, ಅನಾಥ ಆಶ್ರಮ ಆರಂಭಿಸಿ ಅನಾಥ ವೃದ್ಧರಿಗೆ ಕಲಿಯುಗದ ಶ್ರವಣ ಕುಮಾರ ಆಗಿದ್ದಾರೆ ರತೀಶ್ ರಲದೇವ್ ದಂಪತಿ. ಇವರು ಪೂರ್ವಜರು ಬಾಂಗ್ಲಾ ದೇಶದವರು. ದೇಶ ಇಬ್ಭಾಗವಾದಾಗ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಆರ್.ಹೆಚ್ ಕ್ಯಾಂಪ್'ಗೆ ಬಂದು ನೆಲೆಸಿದರು. ರತೀಶ್ ರಲದೇವ್ ಸಿಂಧನೂರಿಗೆ ಬಂದ ಬಳಿಕ ಇಲ್ಲಿಯೇ ಸಿವಿಲ್ ಇಂಜಿಯರ್ ಆಗಿ ಹೈದ್ರಾಬಾದ್, ಮುಂಬೈ ಕೆಲಸ ಮಾಡಿ ಕತಾರ್ ದೇಶದಲ್ಲಿ ಕೆಲಸಕ್ಕೆ ಸೇರಿದ್ರು. ತಿಂಗಳಿಗೆ ಈ 2 ಲಕ್ಷ 70 ಸಾವಿರ ರೂಪಾಯಿ ಸಂಬಳ ಬರುತ್ತಿತ್ತು. ಆದ್ರೂ ಆ ಕೆಲಸಕ್ಕೆ ಗುಡ್ ಬೈ ಹೇಳಿ, ಸಿಂಧನೂರಿಗೆ ಬಂದು ರತೀಶ್ ರಲದೇವ್ ತನ್ನ ದುಡಿಮೆಯ ಹಣದಲ್ಲಿ 8 ಎಕರೆ ಭೂಮಿ ಖರೀದಿ ಮಾಡಿ ಸಾಯಿರಾಂ ವೃದ್ಧಾಶ್ರಮ ಆರಂಭಿಸಿದ್ದಾರೆ. 

Big3 ಸ್ಮಶಾನದಲ್ಲೇ‌ ವಾಸ ಮಾಡುವ ಗಟ್ಟಿಗಿತ್ತಿ: ಹೆಣ ಹೂಳುವ ಕೆಲಸ ಮಾಡುವ ನೀಲಮ್ಮ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more