BIG 3 ; ಅನಾಥ ವೃದ್ಧರ ಪಾಲಿಗೆ ಮಗನಾದ ರತೀಶ್ ರಲದೇವ್: ಆಧುನಿಕ ಶ್ರವಣ ಕುಮಾರಗೆ ಸಲಾಂ

BIG 3 ; ಅನಾಥ ವೃದ್ಧರ ಪಾಲಿಗೆ ಮಗನಾದ ರತೀಶ್ ರಲದೇವ್: ಆಧುನಿಕ ಶ್ರವಣ ಕುಮಾರಗೆ ಸಲಾಂ

Published : Feb 11, 2023, 03:07 PM ISTUpdated : Feb 11, 2023, 05:01 PM IST

ಅನಾಥ ಆಶ್ರಮ ಆರಂಭಿಸಿ ವೃದ್ಧರಿಗೆ ಕಲಿಯುಗದ ಶ್ರವಣ ಕುಮಾರ ಆಗಿದ್ದಾರೆ ರತೀಶ್ ರಲದೇವ್ ದಂಪತಿ. ಇವರೇ ನಮ್ಮ ಇಂದಿನ ಬಿಗ್ 3 ಹೀರೋ

ಅನಾಥ ವೃದ್ಧರ ಮೇಲೆ ಆಗುವ ದೌರ್ಜನ್ಯ ಮತ್ತು ದಬ್ಬಾಳಿಕೆ ಕಡಿವಾಣ ಹಾಕಬೇಕೆಂದು ಕೈತುಂಬ ಸಂಬಳ ಇರುವ ಕೆಲಸ ಬಿಟ್ಟು, ಅನಾಥ ಆಶ್ರಮ ಆರಂಭಿಸಿ ಅನಾಥ ವೃದ್ಧರಿಗೆ ಕಲಿಯುಗದ ಶ್ರವಣ ಕುಮಾರ ಆಗಿದ್ದಾರೆ ರತೀಶ್ ರಲದೇವ್ ದಂಪತಿ. ಇವರು ಪೂರ್ವಜರು ಬಾಂಗ್ಲಾ ದೇಶದವರು. ದೇಶ ಇಬ್ಭಾಗವಾದಾಗ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಆರ್.ಹೆಚ್ ಕ್ಯಾಂಪ್'ಗೆ ಬಂದು ನೆಲೆಸಿದರು. ರತೀಶ್ ರಲದೇವ್ ಸಿಂಧನೂರಿಗೆ ಬಂದ ಬಳಿಕ ಇಲ್ಲಿಯೇ ಸಿವಿಲ್ ಇಂಜಿಯರ್ ಆಗಿ ಹೈದ್ರಾಬಾದ್, ಮುಂಬೈ ಕೆಲಸ ಮಾಡಿ ಕತಾರ್ ದೇಶದಲ್ಲಿ ಕೆಲಸಕ್ಕೆ ಸೇರಿದ್ರು. ತಿಂಗಳಿಗೆ ಈ 2 ಲಕ್ಷ 70 ಸಾವಿರ ರೂಪಾಯಿ ಸಂಬಳ ಬರುತ್ತಿತ್ತು. ಆದ್ರೂ ಆ ಕೆಲಸಕ್ಕೆ ಗುಡ್ ಬೈ ಹೇಳಿ, ಸಿಂಧನೂರಿಗೆ ಬಂದು ರತೀಶ್ ರಲದೇವ್ ತನ್ನ ದುಡಿಮೆಯ ಹಣದಲ್ಲಿ 8 ಎಕರೆ ಭೂಮಿ ಖರೀದಿ ಮಾಡಿ ಸಾಯಿರಾಂ ವೃದ್ಧಾಶ್ರಮ ಆರಂಭಿಸಿದ್ದಾರೆ. 

Big3 ಸ್ಮಶಾನದಲ್ಲೇ‌ ವಾಸ ಮಾಡುವ ಗಟ್ಟಿಗಿತ್ತಿ: ಹೆಣ ಹೂಳುವ ಕೆಲಸ ಮಾಡುವ ನೀಲಮ್ಮ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more