BIG 3 ; ಅನಾಥ ವೃದ್ಧರ ಪಾಲಿಗೆ ಮಗನಾದ ರತೀಶ್ ರಲದೇವ್: ಆಧುನಿಕ ಶ್ರವಣ ಕುಮಾರಗೆ ಸಲಾಂ

BIG 3 ; ಅನಾಥ ವೃದ್ಧರ ಪಾಲಿಗೆ ಮಗನಾದ ರತೀಶ್ ರಲದೇವ್: ಆಧುನಿಕ ಶ್ರವಣ ಕುಮಾರಗೆ ಸಲಾಂ

Published : Feb 11, 2023, 03:07 PM ISTUpdated : Feb 11, 2023, 05:01 PM IST

ಅನಾಥ ಆಶ್ರಮ ಆರಂಭಿಸಿ ವೃದ್ಧರಿಗೆ ಕಲಿಯುಗದ ಶ್ರವಣ ಕುಮಾರ ಆಗಿದ್ದಾರೆ ರತೀಶ್ ರಲದೇವ್ ದಂಪತಿ. ಇವರೇ ನಮ್ಮ ಇಂದಿನ ಬಿಗ್ 3 ಹೀರೋ

ಅನಾಥ ವೃದ್ಧರ ಮೇಲೆ ಆಗುವ ದೌರ್ಜನ್ಯ ಮತ್ತು ದಬ್ಬಾಳಿಕೆ ಕಡಿವಾಣ ಹಾಕಬೇಕೆಂದು ಕೈತುಂಬ ಸಂಬಳ ಇರುವ ಕೆಲಸ ಬಿಟ್ಟು, ಅನಾಥ ಆಶ್ರಮ ಆರಂಭಿಸಿ ಅನಾಥ ವೃದ್ಧರಿಗೆ ಕಲಿಯುಗದ ಶ್ರವಣ ಕುಮಾರ ಆಗಿದ್ದಾರೆ ರತೀಶ್ ರಲದೇವ್ ದಂಪತಿ. ಇವರು ಪೂರ್ವಜರು ಬಾಂಗ್ಲಾ ದೇಶದವರು. ದೇಶ ಇಬ್ಭಾಗವಾದಾಗ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಆರ್.ಹೆಚ್ ಕ್ಯಾಂಪ್'ಗೆ ಬಂದು ನೆಲೆಸಿದರು. ರತೀಶ್ ರಲದೇವ್ ಸಿಂಧನೂರಿಗೆ ಬಂದ ಬಳಿಕ ಇಲ್ಲಿಯೇ ಸಿವಿಲ್ ಇಂಜಿಯರ್ ಆಗಿ ಹೈದ್ರಾಬಾದ್, ಮುಂಬೈ ಕೆಲಸ ಮಾಡಿ ಕತಾರ್ ದೇಶದಲ್ಲಿ ಕೆಲಸಕ್ಕೆ ಸೇರಿದ್ರು. ತಿಂಗಳಿಗೆ ಈ 2 ಲಕ್ಷ 70 ಸಾವಿರ ರೂಪಾಯಿ ಸಂಬಳ ಬರುತ್ತಿತ್ತು. ಆದ್ರೂ ಆ ಕೆಲಸಕ್ಕೆ ಗುಡ್ ಬೈ ಹೇಳಿ, ಸಿಂಧನೂರಿಗೆ ಬಂದು ರತೀಶ್ ರಲದೇವ್ ತನ್ನ ದುಡಿಮೆಯ ಹಣದಲ್ಲಿ 8 ಎಕರೆ ಭೂಮಿ ಖರೀದಿ ಮಾಡಿ ಸಾಯಿರಾಂ ವೃದ್ಧಾಶ್ರಮ ಆರಂಭಿಸಿದ್ದಾರೆ. 

Big3 ಸ್ಮಶಾನದಲ್ಲೇ‌ ವಾಸ ಮಾಡುವ ಗಟ್ಟಿಗಿತ್ತಿ: ಹೆಣ ಹೂಳುವ ಕೆಲಸ ಮಾಡುವ ನೀಲಮ್ಮ

24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more