ಮೇಲುಕೋಟೆ ಚೆಲುವನಾರಾಯಣನಿಗೂ ತಟ್ಟಿದ ಧರ್ಮಸಂಕಟ

ಮೇಲುಕೋಟೆ ಚೆಲುವನಾರಾಯಣನಿಗೂ ತಟ್ಟಿದ ಧರ್ಮಸಂಕಟ

Published : Apr 07, 2022, 11:47 AM IST

ಮುಸ್ಲಿಂ ದಾಳಿ ಕೋರರಿಂದ ದಿವಟಿಗೆ ಸಲಾಂ ಎಂಬ ಹೆಸರು ಬಂದಿದ್ದು, ಸಂಧ್ಯಾರತಿ ಎಂದ ಹೆಸರು ಬದಲಾಯಿಸವಂತೆ ಸ್ಥಾನಿಕರು ಸಲಹೇ ನೀಡಿದ್ದಾರೆ

ಮಂಡ್ಯ (ಏ. 07): ಹಿಜಾಬ್‌, ಹಲಾಲ್‌ ಬಳಿಕ ಹುಟ್ಟಿಕೊಂಡಿರುವ ಆಝಾನ್‌ ವಿವಾದ ರಾಜ್ಯದಲ್ಲಿ ಈಗ ಸದ್ದು ಮಾಡುತ್ತಿದೆ. ಈ ನಡುವೆ ಪ್ರಸಿದ್ಧ ಯಾತ್ರಾಸ್ಥಳ ಮೇಲುಕೋಟೆ ಶ್ರೀಚೆಲುವನಾರಾಯಣಸ್ವಾಮಿ ದೇವಾಲಯಕ್ಕೂ ಧರ್ಮಸಂಕಟ ತಟ್ಟಿದೆ.ದೀವಟಿಗೆ ಸಲಾಂ ಹೆಸರಿನಲ್ಲಿ ನಡೆಯುವ ಆರತಿ ವಿರುದ್ಧ ಅಭಿಯಾನ ಪ್ರಾರಂಭವಾಗಿದ್ದು, ಹೆಸರು ಬದಲಿಸುವಂತೆ ಒತ್ತಾಯಿಸಲಾಗಿದೆ. ಈ ಬೆನ್ನಲ್ಲೇ ದೇಗುಲ ಆಡಳಿತ ಮಂಡಳಿಯಿಂದ ಜಿಲ್ಲಾಡಳಿತ ವರದಿ ಕೇಳಿದೆ. 

ಇದನ್ನೂ ನೋಡಿ: ಮುಂದುವರೆದ ಧರ್ಮ ಸಂಘರ್ಷ, 'ಮುಸ್ಲಿಮರು ಕೆತ್ತಿದ ವಿಗ್ರಹ ಬೇಡ', ಮಂಡ್ಯದಲ್ಲಿ ಹೊಸ ವಾರ್ ಶುರು..!

ಮುಸ್ಲಿಂ ದಾಳಿ ಕೋರರಿಂದ ದಿವಟಿಗೆ ಸಲಾಂ ಎಂಬ ಹೆಸರು ಬಂದಿದ್ದು, ಸಂಧ್ಯಾರತಿ ಎಂದ ಹೆಸರು ಬದಲಾಯಿಸವಂತೆ ಸ್ಥಾನಿಕರು ಸಲಹೇ ನೀಡಿದ್ದಾರೆ. ಈ ಬೆನಲ್ಲೆ ಇಓ ಹಾಗೂ ಎಸಿಗೆ ಅರ್ಚಕರು ಲಿಖಿತ ರೂಪದಲ್ಲಿ ಅಭಿಪ್ರಾಯ ತಿಳಿಸಿದ್ದಾರೆ. ಸಂಧ್ಯಾರತಿ ಎಂದು ಹೆಸರಿಡುವಂತೆ ದೇಗುಲದ ಸ್ಥಾನಿಕ ಶ್ರೀನಿವಾಸ್‌ ಹೇಳಿದ್ದಾರೆ. 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more