ಮೇಲುಕೋಟೆ ಚೆಲುವನಾರಾಯಣನಿಗೂ ತಟ್ಟಿದ ಧರ್ಮಸಂಕಟ

ಮೇಲುಕೋಟೆ ಚೆಲುವನಾರಾಯಣನಿಗೂ ತಟ್ಟಿದ ಧರ್ಮಸಂಕಟ

Published : Apr 07, 2022, 11:47 AM IST

ಮುಸ್ಲಿಂ ದಾಳಿ ಕೋರರಿಂದ ದಿವಟಿಗೆ ಸಲಾಂ ಎಂಬ ಹೆಸರು ಬಂದಿದ್ದು, ಸಂಧ್ಯಾರತಿ ಎಂದ ಹೆಸರು ಬದಲಾಯಿಸವಂತೆ ಸ್ಥಾನಿಕರು ಸಲಹೇ ನೀಡಿದ್ದಾರೆ

ಮಂಡ್ಯ (ಏ. 07): ಹಿಜಾಬ್‌, ಹಲಾಲ್‌ ಬಳಿಕ ಹುಟ್ಟಿಕೊಂಡಿರುವ ಆಝಾನ್‌ ವಿವಾದ ರಾಜ್ಯದಲ್ಲಿ ಈಗ ಸದ್ದು ಮಾಡುತ್ತಿದೆ. ಈ ನಡುವೆ ಪ್ರಸಿದ್ಧ ಯಾತ್ರಾಸ್ಥಳ ಮೇಲುಕೋಟೆ ಶ್ರೀಚೆಲುವನಾರಾಯಣಸ್ವಾಮಿ ದೇವಾಲಯಕ್ಕೂ ಧರ್ಮಸಂಕಟ ತಟ್ಟಿದೆ.ದೀವಟಿಗೆ ಸಲಾಂ ಹೆಸರಿನಲ್ಲಿ ನಡೆಯುವ ಆರತಿ ವಿರುದ್ಧ ಅಭಿಯಾನ ಪ್ರಾರಂಭವಾಗಿದ್ದು, ಹೆಸರು ಬದಲಿಸುವಂತೆ ಒತ್ತಾಯಿಸಲಾಗಿದೆ. ಈ ಬೆನ್ನಲ್ಲೇ ದೇಗುಲ ಆಡಳಿತ ಮಂಡಳಿಯಿಂದ ಜಿಲ್ಲಾಡಳಿತ ವರದಿ ಕೇಳಿದೆ. 

ಇದನ್ನೂ ನೋಡಿ: ಮುಂದುವರೆದ ಧರ್ಮ ಸಂಘರ್ಷ, 'ಮುಸ್ಲಿಮರು ಕೆತ್ತಿದ ವಿಗ್ರಹ ಬೇಡ', ಮಂಡ್ಯದಲ್ಲಿ ಹೊಸ ವಾರ್ ಶುರು..!

ಮುಸ್ಲಿಂ ದಾಳಿ ಕೋರರಿಂದ ದಿವಟಿಗೆ ಸಲಾಂ ಎಂಬ ಹೆಸರು ಬಂದಿದ್ದು, ಸಂಧ್ಯಾರತಿ ಎಂದ ಹೆಸರು ಬದಲಾಯಿಸವಂತೆ ಸ್ಥಾನಿಕರು ಸಲಹೇ ನೀಡಿದ್ದಾರೆ. ಈ ಬೆನಲ್ಲೆ ಇಓ ಹಾಗೂ ಎಸಿಗೆ ಅರ್ಚಕರು ಲಿಖಿತ ರೂಪದಲ್ಲಿ ಅಭಿಪ್ರಾಯ ತಿಳಿಸಿದ್ದಾರೆ. ಸಂಧ್ಯಾರತಿ ಎಂದು ಹೆಸರಿಡುವಂತೆ ದೇಗುಲದ ಸ್ಥಾನಿಕ ಶ್ರೀನಿವಾಸ್‌ ಹೇಳಿದ್ದಾರೆ. 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more