ಮೇಲುಕೋಟೆ ಚೆಲುವನಾರಾಯಣನಿಗೂ ತಟ್ಟಿದ ಧರ್ಮಸಂಕಟ

ಮೇಲುಕೋಟೆ ಚೆಲುವನಾರಾಯಣನಿಗೂ ತಟ್ಟಿದ ಧರ್ಮಸಂಕಟ

Published : Apr 07, 2022, 11:47 AM IST

ಮುಸ್ಲಿಂ ದಾಳಿ ಕೋರರಿಂದ ದಿವಟಿಗೆ ಸಲಾಂ ಎಂಬ ಹೆಸರು ಬಂದಿದ್ದು, ಸಂಧ್ಯಾರತಿ ಎಂದ ಹೆಸರು ಬದಲಾಯಿಸವಂತೆ ಸ್ಥಾನಿಕರು ಸಲಹೇ ನೀಡಿದ್ದಾರೆ

ಮಂಡ್ಯ (ಏ. 07): ಹಿಜಾಬ್‌, ಹಲಾಲ್‌ ಬಳಿಕ ಹುಟ್ಟಿಕೊಂಡಿರುವ ಆಝಾನ್‌ ವಿವಾದ ರಾಜ್ಯದಲ್ಲಿ ಈಗ ಸದ್ದು ಮಾಡುತ್ತಿದೆ. ಈ ನಡುವೆ ಪ್ರಸಿದ್ಧ ಯಾತ್ರಾಸ್ಥಳ ಮೇಲುಕೋಟೆ ಶ್ರೀಚೆಲುವನಾರಾಯಣಸ್ವಾಮಿ ದೇವಾಲಯಕ್ಕೂ ಧರ್ಮಸಂಕಟ ತಟ್ಟಿದೆ.ದೀವಟಿಗೆ ಸಲಾಂ ಹೆಸರಿನಲ್ಲಿ ನಡೆಯುವ ಆರತಿ ವಿರುದ್ಧ ಅಭಿಯಾನ ಪ್ರಾರಂಭವಾಗಿದ್ದು, ಹೆಸರು ಬದಲಿಸುವಂತೆ ಒತ್ತಾಯಿಸಲಾಗಿದೆ. ಈ ಬೆನ್ನಲ್ಲೇ ದೇಗುಲ ಆಡಳಿತ ಮಂಡಳಿಯಿಂದ ಜಿಲ್ಲಾಡಳಿತ ವರದಿ ಕೇಳಿದೆ. 

ಇದನ್ನೂ ನೋಡಿ: ಮುಂದುವರೆದ ಧರ್ಮ ಸಂಘರ್ಷ, 'ಮುಸ್ಲಿಮರು ಕೆತ್ತಿದ ವಿಗ್ರಹ ಬೇಡ', ಮಂಡ್ಯದಲ್ಲಿ ಹೊಸ ವಾರ್ ಶುರು..!

ಮುಸ್ಲಿಂ ದಾಳಿ ಕೋರರಿಂದ ದಿವಟಿಗೆ ಸಲಾಂ ಎಂಬ ಹೆಸರು ಬಂದಿದ್ದು, ಸಂಧ್ಯಾರತಿ ಎಂದ ಹೆಸರು ಬದಲಾಯಿಸವಂತೆ ಸ್ಥಾನಿಕರು ಸಲಹೇ ನೀಡಿದ್ದಾರೆ. ಈ ಬೆನಲ್ಲೆ ಇಓ ಹಾಗೂ ಎಸಿಗೆ ಅರ್ಚಕರು ಲಿಖಿತ ರೂಪದಲ್ಲಿ ಅಭಿಪ್ರಾಯ ತಿಳಿಸಿದ್ದಾರೆ. ಸಂಧ್ಯಾರತಿ ಎಂದು ಹೆಸರಿಡುವಂತೆ ದೇಗುಲದ ಸ್ಥಾನಿಕ ಶ್ರೀನಿವಾಸ್‌ ಹೇಳಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more