ಮೇಲುಕೋಟೆ ಚೆಲುವನಾರಾಯಣನಿಗೂ ತಟ್ಟಿದ ಧರ್ಮಸಂಕಟ

ಮೇಲುಕೋಟೆ ಚೆಲುವನಾರಾಯಣನಿಗೂ ತಟ್ಟಿದ ಧರ್ಮಸಂಕಟ

Published : Apr 07, 2022, 11:47 AM IST

ಮುಸ್ಲಿಂ ದಾಳಿ ಕೋರರಿಂದ ದಿವಟಿಗೆ ಸಲಾಂ ಎಂಬ ಹೆಸರು ಬಂದಿದ್ದು, ಸಂಧ್ಯಾರತಿ ಎಂದ ಹೆಸರು ಬದಲಾಯಿಸವಂತೆ ಸ್ಥಾನಿಕರು ಸಲಹೇ ನೀಡಿದ್ದಾರೆ

ಮಂಡ್ಯ (ಏ. 07): ಹಿಜಾಬ್‌, ಹಲಾಲ್‌ ಬಳಿಕ ಹುಟ್ಟಿಕೊಂಡಿರುವ ಆಝಾನ್‌ ವಿವಾದ ರಾಜ್ಯದಲ್ಲಿ ಈಗ ಸದ್ದು ಮಾಡುತ್ತಿದೆ. ಈ ನಡುವೆ ಪ್ರಸಿದ್ಧ ಯಾತ್ರಾಸ್ಥಳ ಮೇಲುಕೋಟೆ ಶ್ರೀಚೆಲುವನಾರಾಯಣಸ್ವಾಮಿ ದೇವಾಲಯಕ್ಕೂ ಧರ್ಮಸಂಕಟ ತಟ್ಟಿದೆ.ದೀವಟಿಗೆ ಸಲಾಂ ಹೆಸರಿನಲ್ಲಿ ನಡೆಯುವ ಆರತಿ ವಿರುದ್ಧ ಅಭಿಯಾನ ಪ್ರಾರಂಭವಾಗಿದ್ದು, ಹೆಸರು ಬದಲಿಸುವಂತೆ ಒತ್ತಾಯಿಸಲಾಗಿದೆ. ಈ ಬೆನ್ನಲ್ಲೇ ದೇಗುಲ ಆಡಳಿತ ಮಂಡಳಿಯಿಂದ ಜಿಲ್ಲಾಡಳಿತ ವರದಿ ಕೇಳಿದೆ. 

ಇದನ್ನೂ ನೋಡಿ: ಮುಂದುವರೆದ ಧರ್ಮ ಸಂಘರ್ಷ, 'ಮುಸ್ಲಿಮರು ಕೆತ್ತಿದ ವಿಗ್ರಹ ಬೇಡ', ಮಂಡ್ಯದಲ್ಲಿ ಹೊಸ ವಾರ್ ಶುರು..!

ಮುಸ್ಲಿಂ ದಾಳಿ ಕೋರರಿಂದ ದಿವಟಿಗೆ ಸಲಾಂ ಎಂಬ ಹೆಸರು ಬಂದಿದ್ದು, ಸಂಧ್ಯಾರತಿ ಎಂದ ಹೆಸರು ಬದಲಾಯಿಸವಂತೆ ಸ್ಥಾನಿಕರು ಸಲಹೇ ನೀಡಿದ್ದಾರೆ. ಈ ಬೆನಲ್ಲೆ ಇಓ ಹಾಗೂ ಎಸಿಗೆ ಅರ್ಚಕರು ಲಿಖಿತ ರೂಪದಲ್ಲಿ ಅಭಿಪ್ರಾಯ ತಿಳಿಸಿದ್ದಾರೆ. ಸಂಧ್ಯಾರತಿ ಎಂದು ಹೆಸರಿಡುವಂತೆ ದೇಗುಲದ ಸ್ಥಾನಿಕ ಶ್ರೀನಿವಾಸ್‌ ಹೇಳಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more