ಮೇಲುಕೋಟೆ ಚೆಲುವನಾರಾಯಣನಿಗೂ ತಟ್ಟಿದ ಧರ್ಮಸಂಕಟ

ಮೇಲುಕೋಟೆ ಚೆಲುವನಾರಾಯಣನಿಗೂ ತಟ್ಟಿದ ಧರ್ಮಸಂಕಟ

Published : Apr 07, 2022, 11:47 AM IST

ಮುಸ್ಲಿಂ ದಾಳಿ ಕೋರರಿಂದ ದಿವಟಿಗೆ ಸಲಾಂ ಎಂಬ ಹೆಸರು ಬಂದಿದ್ದು, ಸಂಧ್ಯಾರತಿ ಎಂದ ಹೆಸರು ಬದಲಾಯಿಸವಂತೆ ಸ್ಥಾನಿಕರು ಸಲಹೇ ನೀಡಿದ್ದಾರೆ

ಮಂಡ್ಯ (ಏ. 07): ಹಿಜಾಬ್‌, ಹಲಾಲ್‌ ಬಳಿಕ ಹುಟ್ಟಿಕೊಂಡಿರುವ ಆಝಾನ್‌ ವಿವಾದ ರಾಜ್ಯದಲ್ಲಿ ಈಗ ಸದ್ದು ಮಾಡುತ್ತಿದೆ. ಈ ನಡುವೆ ಪ್ರಸಿದ್ಧ ಯಾತ್ರಾಸ್ಥಳ ಮೇಲುಕೋಟೆ ಶ್ರೀಚೆಲುವನಾರಾಯಣಸ್ವಾಮಿ ದೇವಾಲಯಕ್ಕೂ ಧರ್ಮಸಂಕಟ ತಟ್ಟಿದೆ.ದೀವಟಿಗೆ ಸಲಾಂ ಹೆಸರಿನಲ್ಲಿ ನಡೆಯುವ ಆರತಿ ವಿರುದ್ಧ ಅಭಿಯಾನ ಪ್ರಾರಂಭವಾಗಿದ್ದು, ಹೆಸರು ಬದಲಿಸುವಂತೆ ಒತ್ತಾಯಿಸಲಾಗಿದೆ. ಈ ಬೆನ್ನಲ್ಲೇ ದೇಗುಲ ಆಡಳಿತ ಮಂಡಳಿಯಿಂದ ಜಿಲ್ಲಾಡಳಿತ ವರದಿ ಕೇಳಿದೆ. 

ಇದನ್ನೂ ನೋಡಿ: ಮುಂದುವರೆದ ಧರ್ಮ ಸಂಘರ್ಷ, 'ಮುಸ್ಲಿಮರು ಕೆತ್ತಿದ ವಿಗ್ರಹ ಬೇಡ', ಮಂಡ್ಯದಲ್ಲಿ ಹೊಸ ವಾರ್ ಶುರು..!

ಮುಸ್ಲಿಂ ದಾಳಿ ಕೋರರಿಂದ ದಿವಟಿಗೆ ಸಲಾಂ ಎಂಬ ಹೆಸರು ಬಂದಿದ್ದು, ಸಂಧ್ಯಾರತಿ ಎಂದ ಹೆಸರು ಬದಲಾಯಿಸವಂತೆ ಸ್ಥಾನಿಕರು ಸಲಹೇ ನೀಡಿದ್ದಾರೆ. ಈ ಬೆನಲ್ಲೆ ಇಓ ಹಾಗೂ ಎಸಿಗೆ ಅರ್ಚಕರು ಲಿಖಿತ ರೂಪದಲ್ಲಿ ಅಭಿಪ್ರಾಯ ತಿಳಿಸಿದ್ದಾರೆ. ಸಂಧ್ಯಾರತಿ ಎಂದು ಹೆಸರಿಡುವಂತೆ ದೇಗುಲದ ಸ್ಥಾನಿಕ ಶ್ರೀನಿವಾಸ್‌ ಹೇಳಿದ್ದಾರೆ. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more