ಮೇಲುಕೋಟೆ ಚೆಲುವನಾರಾಯಣನಿಗೂ ತಟ್ಟಿದ ಧರ್ಮಸಂಕಟ

ಮೇಲುಕೋಟೆ ಚೆಲುವನಾರಾಯಣನಿಗೂ ತಟ್ಟಿದ ಧರ್ಮಸಂಕಟ

Published : Apr 07, 2022, 11:47 AM IST

ಮುಸ್ಲಿಂ ದಾಳಿ ಕೋರರಿಂದ ದಿವಟಿಗೆ ಸಲಾಂ ಎಂಬ ಹೆಸರು ಬಂದಿದ್ದು, ಸಂಧ್ಯಾರತಿ ಎಂದ ಹೆಸರು ಬದಲಾಯಿಸವಂತೆ ಸ್ಥಾನಿಕರು ಸಲಹೇ ನೀಡಿದ್ದಾರೆ

ಮಂಡ್ಯ (ಏ. 07): ಹಿಜಾಬ್‌, ಹಲಾಲ್‌ ಬಳಿಕ ಹುಟ್ಟಿಕೊಂಡಿರುವ ಆಝಾನ್‌ ವಿವಾದ ರಾಜ್ಯದಲ್ಲಿ ಈಗ ಸದ್ದು ಮಾಡುತ್ತಿದೆ. ಈ ನಡುವೆ ಪ್ರಸಿದ್ಧ ಯಾತ್ರಾಸ್ಥಳ ಮೇಲುಕೋಟೆ ಶ್ರೀಚೆಲುವನಾರಾಯಣಸ್ವಾಮಿ ದೇವಾಲಯಕ್ಕೂ ಧರ್ಮಸಂಕಟ ತಟ್ಟಿದೆ.ದೀವಟಿಗೆ ಸಲಾಂ ಹೆಸರಿನಲ್ಲಿ ನಡೆಯುವ ಆರತಿ ವಿರುದ್ಧ ಅಭಿಯಾನ ಪ್ರಾರಂಭವಾಗಿದ್ದು, ಹೆಸರು ಬದಲಿಸುವಂತೆ ಒತ್ತಾಯಿಸಲಾಗಿದೆ. ಈ ಬೆನ್ನಲ್ಲೇ ದೇಗುಲ ಆಡಳಿತ ಮಂಡಳಿಯಿಂದ ಜಿಲ್ಲಾಡಳಿತ ವರದಿ ಕೇಳಿದೆ. 

ಇದನ್ನೂ ನೋಡಿ: ಮುಂದುವರೆದ ಧರ್ಮ ಸಂಘರ್ಷ, 'ಮುಸ್ಲಿಮರು ಕೆತ್ತಿದ ವಿಗ್ರಹ ಬೇಡ', ಮಂಡ್ಯದಲ್ಲಿ ಹೊಸ ವಾರ್ ಶುರು..!

ಮುಸ್ಲಿಂ ದಾಳಿ ಕೋರರಿಂದ ದಿವಟಿಗೆ ಸಲಾಂ ಎಂಬ ಹೆಸರು ಬಂದಿದ್ದು, ಸಂಧ್ಯಾರತಿ ಎಂದ ಹೆಸರು ಬದಲಾಯಿಸವಂತೆ ಸ್ಥಾನಿಕರು ಸಲಹೇ ನೀಡಿದ್ದಾರೆ. ಈ ಬೆನಲ್ಲೆ ಇಓ ಹಾಗೂ ಎಸಿಗೆ ಅರ್ಚಕರು ಲಿಖಿತ ರೂಪದಲ್ಲಿ ಅಭಿಪ್ರಾಯ ತಿಳಿಸಿದ್ದಾರೆ. ಸಂಧ್ಯಾರತಿ ಎಂದು ಹೆಸರಿಡುವಂತೆ ದೇಗುಲದ ಸ್ಥಾನಿಕ ಶ್ರೀನಿವಾಸ್‌ ಹೇಳಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more