ಮೇಲುಕೋಟೆ ಚೆಲುವನಾರಾಯಣನಿಗೂ ತಟ್ಟಿದ ಧರ್ಮಸಂಕಟ

ಮೇಲುಕೋಟೆ ಚೆಲುವನಾರಾಯಣನಿಗೂ ತಟ್ಟಿದ ಧರ್ಮಸಂಕಟ

Published : Apr 07, 2022, 11:47 AM IST

ಮುಸ್ಲಿಂ ದಾಳಿ ಕೋರರಿಂದ ದಿವಟಿಗೆ ಸಲಾಂ ಎಂಬ ಹೆಸರು ಬಂದಿದ್ದು, ಸಂಧ್ಯಾರತಿ ಎಂದ ಹೆಸರು ಬದಲಾಯಿಸವಂತೆ ಸ್ಥಾನಿಕರು ಸಲಹೇ ನೀಡಿದ್ದಾರೆ

ಮಂಡ್ಯ (ಏ. 07): ಹಿಜಾಬ್‌, ಹಲಾಲ್‌ ಬಳಿಕ ಹುಟ್ಟಿಕೊಂಡಿರುವ ಆಝಾನ್‌ ವಿವಾದ ರಾಜ್ಯದಲ್ಲಿ ಈಗ ಸದ್ದು ಮಾಡುತ್ತಿದೆ. ಈ ನಡುವೆ ಪ್ರಸಿದ್ಧ ಯಾತ್ರಾಸ್ಥಳ ಮೇಲುಕೋಟೆ ಶ್ರೀಚೆಲುವನಾರಾಯಣಸ್ವಾಮಿ ದೇವಾಲಯಕ್ಕೂ ಧರ್ಮಸಂಕಟ ತಟ್ಟಿದೆ.ದೀವಟಿಗೆ ಸಲಾಂ ಹೆಸರಿನಲ್ಲಿ ನಡೆಯುವ ಆರತಿ ವಿರುದ್ಧ ಅಭಿಯಾನ ಪ್ರಾರಂಭವಾಗಿದ್ದು, ಹೆಸರು ಬದಲಿಸುವಂತೆ ಒತ್ತಾಯಿಸಲಾಗಿದೆ. ಈ ಬೆನ್ನಲ್ಲೇ ದೇಗುಲ ಆಡಳಿತ ಮಂಡಳಿಯಿಂದ ಜಿಲ್ಲಾಡಳಿತ ವರದಿ ಕೇಳಿದೆ. 

ಇದನ್ನೂ ನೋಡಿ: ಮುಂದುವರೆದ ಧರ್ಮ ಸಂಘರ್ಷ, 'ಮುಸ್ಲಿಮರು ಕೆತ್ತಿದ ವಿಗ್ರಹ ಬೇಡ', ಮಂಡ್ಯದಲ್ಲಿ ಹೊಸ ವಾರ್ ಶುರು..!

ಮುಸ್ಲಿಂ ದಾಳಿ ಕೋರರಿಂದ ದಿವಟಿಗೆ ಸಲಾಂ ಎಂಬ ಹೆಸರು ಬಂದಿದ್ದು, ಸಂಧ್ಯಾರತಿ ಎಂದ ಹೆಸರು ಬದಲಾಯಿಸವಂತೆ ಸ್ಥಾನಿಕರು ಸಲಹೇ ನೀಡಿದ್ದಾರೆ. ಈ ಬೆನಲ್ಲೆ ಇಓ ಹಾಗೂ ಎಸಿಗೆ ಅರ್ಚಕರು ಲಿಖಿತ ರೂಪದಲ್ಲಿ ಅಭಿಪ್ರಾಯ ತಿಳಿಸಿದ್ದಾರೆ. ಸಂಧ್ಯಾರತಿ ಎಂದು ಹೆಸರಿಡುವಂತೆ ದೇಗುಲದ ಸ್ಥಾನಿಕ ಶ್ರೀನಿವಾಸ್‌ ಹೇಳಿದ್ದಾರೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more