ಮೇಲುಕೋಟೆ ಚೆಲುವನಾರಾಯಣನಿಗೂ ತಟ್ಟಿದ ಧರ್ಮಸಂಕಟ

ಮೇಲುಕೋಟೆ ಚೆಲುವನಾರಾಯಣನಿಗೂ ತಟ್ಟಿದ ಧರ್ಮಸಂಕಟ

Published : Apr 07, 2022, 11:47 AM IST

ಮುಸ್ಲಿಂ ದಾಳಿ ಕೋರರಿಂದ ದಿವಟಿಗೆ ಸಲಾಂ ಎಂಬ ಹೆಸರು ಬಂದಿದ್ದು, ಸಂಧ್ಯಾರತಿ ಎಂದ ಹೆಸರು ಬದಲಾಯಿಸವಂತೆ ಸ್ಥಾನಿಕರು ಸಲಹೇ ನೀಡಿದ್ದಾರೆ

ಮಂಡ್ಯ (ಏ. 07): ಹಿಜಾಬ್‌, ಹಲಾಲ್‌ ಬಳಿಕ ಹುಟ್ಟಿಕೊಂಡಿರುವ ಆಝಾನ್‌ ವಿವಾದ ರಾಜ್ಯದಲ್ಲಿ ಈಗ ಸದ್ದು ಮಾಡುತ್ತಿದೆ. ಈ ನಡುವೆ ಪ್ರಸಿದ್ಧ ಯಾತ್ರಾಸ್ಥಳ ಮೇಲುಕೋಟೆ ಶ್ರೀಚೆಲುವನಾರಾಯಣಸ್ವಾಮಿ ದೇವಾಲಯಕ್ಕೂ ಧರ್ಮಸಂಕಟ ತಟ್ಟಿದೆ.ದೀವಟಿಗೆ ಸಲಾಂ ಹೆಸರಿನಲ್ಲಿ ನಡೆಯುವ ಆರತಿ ವಿರುದ್ಧ ಅಭಿಯಾನ ಪ್ರಾರಂಭವಾಗಿದ್ದು, ಹೆಸರು ಬದಲಿಸುವಂತೆ ಒತ್ತಾಯಿಸಲಾಗಿದೆ. ಈ ಬೆನ್ನಲ್ಲೇ ದೇಗುಲ ಆಡಳಿತ ಮಂಡಳಿಯಿಂದ ಜಿಲ್ಲಾಡಳಿತ ವರದಿ ಕೇಳಿದೆ. 

ಇದನ್ನೂ ನೋಡಿ: ಮುಂದುವರೆದ ಧರ್ಮ ಸಂಘರ್ಷ, 'ಮುಸ್ಲಿಮರು ಕೆತ್ತಿದ ವಿಗ್ರಹ ಬೇಡ', ಮಂಡ್ಯದಲ್ಲಿ ಹೊಸ ವಾರ್ ಶುರು..!

ಮುಸ್ಲಿಂ ದಾಳಿ ಕೋರರಿಂದ ದಿವಟಿಗೆ ಸಲಾಂ ಎಂಬ ಹೆಸರು ಬಂದಿದ್ದು, ಸಂಧ್ಯಾರತಿ ಎಂದ ಹೆಸರು ಬದಲಾಯಿಸವಂತೆ ಸ್ಥಾನಿಕರು ಸಲಹೇ ನೀಡಿದ್ದಾರೆ. ಈ ಬೆನಲ್ಲೆ ಇಓ ಹಾಗೂ ಎಸಿಗೆ ಅರ್ಚಕರು ಲಿಖಿತ ರೂಪದಲ್ಲಿ ಅಭಿಪ್ರಾಯ ತಿಳಿಸಿದ್ದಾರೆ. ಸಂಧ್ಯಾರತಿ ಎಂದು ಹೆಸರಿಡುವಂತೆ ದೇಗುಲದ ಸ್ಥಾನಿಕ ಶ್ರೀನಿವಾಸ್‌ ಹೇಳಿದ್ದಾರೆ. 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more