ಬೆಳಗಾವಿ ಪಾಲಿಕೆಯಲ್ಲಿನ ಕನ್ನಡ ಧ್ವಜ ತೆಗೆಯಬೇಕಂತೆ: ಎಂಇಎಸ್ ಪುಂಡರ ಆಗ್ರಹ

ಬೆಳಗಾವಿ ಪಾಲಿಕೆಯಲ್ಲಿನ ಕನ್ನಡ ಧ್ವಜ ತೆಗೆಯಬೇಕಂತೆ: ಎಂಇಎಸ್ ಪುಂಡರ ಆಗ್ರಹ

Published : Oct 25, 2021, 06:07 PM ISTUpdated : Oct 25, 2021, 06:34 PM IST

ಕನ್ನಡ ರಾಜ್ಯೋತ್ಸವಕ್ಕೇ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇವೆ. ಆದ್ರೆ ಈ ಮೊದಲೇ ಎಂಇಎಸ್ ಕಿರಿಕ್ ಮಾಡಿದೆ. ಬೆಳಗಾವಿಯಲ್ಲಿ ಮರಾಠಿ ಬೋರ್ಡ್ ಹಾಕುವಂತೆ ಎಂಇಎಸ್ ಪುಂಡರು ಕ್ಯಾತೆ ತೆಗೆದಿದ್ದಾರೆ. 

ಬೆಳಗಾವಿ, (ಅ.25): ಕನ್ನಡ ರಾಜ್ಯೋತ್ಸವಕ್ಕೇ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇರುವಾಗಲೇ ಎಂಇಎಸ್ ಕಿರಿಕ್ ಮಾಡಿದೆ. ಬೆಳಗಾವಿಯಲ್ಲಿ ಮರಾಠಿ ಬೋರ್ಡ್ ಹಾಕುವಂತೆ ಎಂಇಎಸ್ ಪುಂಡರು ಕ್ಯಾತೆ ತೆಗೆದಿದ್ದಾರೆ. 

'ಕನ್ನಡಕ್ಕಾಗಿ ನಾವು' ಅಭಿಯಾನ ಶುರು: ‘ಮಾತಾಡ್‌ ಮಾತಾಡ್‌ ಕನ್ನಡ’ ಘೋಷ!

ಬೆಳಗಾವಿಯಲ್ಲಿ ಇಂದು (ಅ.25) ಎಂಇಎಸ್ ಸಂಘಟನೆ ಪ್ರತಿಭಟನೆಗೆ ಮುಂದಾಗಿದೆ. ಸಂಭಾಜಿ ವೃತ್ತದಲ್ಲಿ ಎಂಇಎಸ್ ಕಾರ್ಯಕರ್ತರು ಧರಣಿ ನಡೆಸಿದ್ದಾರೆ..

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!