ಬೆಳಗಾವಿ ಪಾಲಿಕೆಯಲ್ಲಿನ ಕನ್ನಡ ಧ್ವಜ ತೆಗೆಯಬೇಕಂತೆ: ಎಂಇಎಸ್ ಪುಂಡರ ಆಗ್ರಹ

ಬೆಳಗಾವಿ ಪಾಲಿಕೆಯಲ್ಲಿನ ಕನ್ನಡ ಧ್ವಜ ತೆಗೆಯಬೇಕಂತೆ: ಎಂಇಎಸ್ ಪುಂಡರ ಆಗ್ರಹ

Published : Oct 25, 2021, 06:07 PM ISTUpdated : Oct 25, 2021, 06:34 PM IST

ಕನ್ನಡ ರಾಜ್ಯೋತ್ಸವಕ್ಕೇ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇವೆ. ಆದ್ರೆ ಈ ಮೊದಲೇ ಎಂಇಎಸ್ ಕಿರಿಕ್ ಮಾಡಿದೆ. ಬೆಳಗಾವಿಯಲ್ಲಿ ಮರಾಠಿ ಬೋರ್ಡ್ ಹಾಕುವಂತೆ ಎಂಇಎಸ್ ಪುಂಡರು ಕ್ಯಾತೆ ತೆಗೆದಿದ್ದಾರೆ. 

ಬೆಳಗಾವಿ, (ಅ.25): ಕನ್ನಡ ರಾಜ್ಯೋತ್ಸವಕ್ಕೇ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇರುವಾಗಲೇ ಎಂಇಎಸ್ ಕಿರಿಕ್ ಮಾಡಿದೆ. ಬೆಳಗಾವಿಯಲ್ಲಿ ಮರಾಠಿ ಬೋರ್ಡ್ ಹಾಕುವಂತೆ ಎಂಇಎಸ್ ಪುಂಡರು ಕ್ಯಾತೆ ತೆಗೆದಿದ್ದಾರೆ. 

'ಕನ್ನಡಕ್ಕಾಗಿ ನಾವು' ಅಭಿಯಾನ ಶುರು: ‘ಮಾತಾಡ್‌ ಮಾತಾಡ್‌ ಕನ್ನಡ’ ಘೋಷ!

ಬೆಳಗಾವಿಯಲ್ಲಿ ಇಂದು (ಅ.25) ಎಂಇಎಸ್ ಸಂಘಟನೆ ಪ್ರತಿಭಟನೆಗೆ ಮುಂದಾಗಿದೆ. ಸಂಭಾಜಿ ವೃತ್ತದಲ್ಲಿ ಎಂಇಎಸ್ ಕಾರ್ಯಕರ್ತರು ಧರಣಿ ನಡೆಸಿದ್ದಾರೆ..

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?