ಬೆಳಗಾವಿ ಪಾಲಿಕೆಯಲ್ಲಿನ ಕನ್ನಡ ಧ್ವಜ ತೆಗೆಯಬೇಕಂತೆ: ಎಂಇಎಸ್ ಪುಂಡರ ಆಗ್ರಹ

ಬೆಳಗಾವಿ ಪಾಲಿಕೆಯಲ್ಲಿನ ಕನ್ನಡ ಧ್ವಜ ತೆಗೆಯಬೇಕಂತೆ: ಎಂಇಎಸ್ ಪುಂಡರ ಆಗ್ರಹ

Published : Oct 25, 2021, 06:07 PM ISTUpdated : Oct 25, 2021, 06:34 PM IST

ಕನ್ನಡ ರಾಜ್ಯೋತ್ಸವಕ್ಕೇ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇವೆ. ಆದ್ರೆ ಈ ಮೊದಲೇ ಎಂಇಎಸ್ ಕಿರಿಕ್ ಮಾಡಿದೆ. ಬೆಳಗಾವಿಯಲ್ಲಿ ಮರಾಠಿ ಬೋರ್ಡ್ ಹಾಕುವಂತೆ ಎಂಇಎಸ್ ಪುಂಡರು ಕ್ಯಾತೆ ತೆಗೆದಿದ್ದಾರೆ. 

ಬೆಳಗಾವಿ, (ಅ.25): ಕನ್ನಡ ರಾಜ್ಯೋತ್ಸವಕ್ಕೇ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇರುವಾಗಲೇ ಎಂಇಎಸ್ ಕಿರಿಕ್ ಮಾಡಿದೆ. ಬೆಳಗಾವಿಯಲ್ಲಿ ಮರಾಠಿ ಬೋರ್ಡ್ ಹಾಕುವಂತೆ ಎಂಇಎಸ್ ಪುಂಡರು ಕ್ಯಾತೆ ತೆಗೆದಿದ್ದಾರೆ. 

'ಕನ್ನಡಕ್ಕಾಗಿ ನಾವು' ಅಭಿಯಾನ ಶುರು: ‘ಮಾತಾಡ್‌ ಮಾತಾಡ್‌ ಕನ್ನಡ’ ಘೋಷ!

ಬೆಳಗಾವಿಯಲ್ಲಿ ಇಂದು (ಅ.25) ಎಂಇಎಸ್ ಸಂಘಟನೆ ಪ್ರತಿಭಟನೆಗೆ ಮುಂದಾಗಿದೆ. ಸಂಭಾಜಿ ವೃತ್ತದಲ್ಲಿ ಎಂಇಎಸ್ ಕಾರ್ಯಕರ್ತರು ಧರಣಿ ನಡೆಸಿದ್ದಾರೆ..

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?