ಬೆಳಗಾವಿ ಪಾಲಿಕೆಯಲ್ಲಿನ ಕನ್ನಡ ಧ್ವಜ ತೆಗೆಯಬೇಕಂತೆ: ಎಂಇಎಸ್ ಪುಂಡರ ಆಗ್ರಹ

ಬೆಳಗಾವಿ ಪಾಲಿಕೆಯಲ್ಲಿನ ಕನ್ನಡ ಧ್ವಜ ತೆಗೆಯಬೇಕಂತೆ: ಎಂಇಎಸ್ ಪುಂಡರ ಆಗ್ರಹ

Published : Oct 25, 2021, 06:07 PM ISTUpdated : Oct 25, 2021, 06:34 PM IST

ಕನ್ನಡ ರಾಜ್ಯೋತ್ಸವಕ್ಕೇ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇವೆ. ಆದ್ರೆ ಈ ಮೊದಲೇ ಎಂಇಎಸ್ ಕಿರಿಕ್ ಮಾಡಿದೆ. ಬೆಳಗಾವಿಯಲ್ಲಿ ಮರಾಠಿ ಬೋರ್ಡ್ ಹಾಕುವಂತೆ ಎಂಇಎಸ್ ಪುಂಡರು ಕ್ಯಾತೆ ತೆಗೆದಿದ್ದಾರೆ. 

ಬೆಳಗಾವಿ, (ಅ.25): ಕನ್ನಡ ರಾಜ್ಯೋತ್ಸವಕ್ಕೇ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇರುವಾಗಲೇ ಎಂಇಎಸ್ ಕಿರಿಕ್ ಮಾಡಿದೆ. ಬೆಳಗಾವಿಯಲ್ಲಿ ಮರಾಠಿ ಬೋರ್ಡ್ ಹಾಕುವಂತೆ ಎಂಇಎಸ್ ಪುಂಡರು ಕ್ಯಾತೆ ತೆಗೆದಿದ್ದಾರೆ. 

'ಕನ್ನಡಕ್ಕಾಗಿ ನಾವು' ಅಭಿಯಾನ ಶುರು: ‘ಮಾತಾಡ್‌ ಮಾತಾಡ್‌ ಕನ್ನಡ’ ಘೋಷ!

ಬೆಳಗಾವಿಯಲ್ಲಿ ಇಂದು (ಅ.25) ಎಂಇಎಸ್ ಸಂಘಟನೆ ಪ್ರತಿಭಟನೆಗೆ ಮುಂದಾಗಿದೆ. ಸಂಭಾಜಿ ವೃತ್ತದಲ್ಲಿ ಎಂಇಎಸ್ ಕಾರ್ಯಕರ್ತರು ಧರಣಿ ನಡೆಸಿದ್ದಾರೆ..

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!