BIG3: 10 ವರ್ಷದಿಂದ ಹಾಲಿನ ಡೈರಿಯೇ ಆಸ್ಪತ್ರೆ: ಸದನದಲ್ಲಿ ಸದ್ದು ಮಾಡಿದ್ದರೂ ಬಗೆಹರಿಯದ ಸಮಸ್ಯೆ

BIG3: 10 ವರ್ಷದಿಂದ ಹಾಲಿನ ಡೈರಿಯೇ ಆಸ್ಪತ್ರೆ: ಸದನದಲ್ಲಿ ಸದ್ದು ಮಾಡಿದ್ದರೂ ಬಗೆಹರಿಯದ ಸಮಸ್ಯೆ

Published : Mar 15, 2023, 03:52 PM IST

ಕೈಯಿಗೆ ಬಂದ ತುತ್ತು ಬಾಯಿಗೆ ಬಂದಿಲ್ಲ ಅನ್ನುವ ಹಾಗೇ  ಆಗಾಗಿದೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಮಡೇನಹಳ್ಳಿ ಗ್ರಾಮದ ಜನರ ಪರಿಸ್ಥಿತಿ.ಕಳೆದ 10 ವರ್ಷದಿಂದ  ಆಸ್ಪತ್ರೆ ಸಮಸ್ಯೆ ಮಾತ್ರ ಸಮಸ್ಯೆ ಆಗಿಯೇ ಉಳಿದಿದೆ.
 

ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಮಡೇನಹಳ್ಳಿ ಗ್ರಾಮಕ್ಕೆ, 2011ರಲ್ಲಿ ಸರ್ಕಾರಿ ಪ್ರಾಥಮಿಕ ಆಸ್ಪತ್ರೆ ಮಂಜೂರು ಮಾಡಲಾಗಿದ್ದು, ಆಸ್ಪತ್ರೆಗೆ ಕಟ್ಟಡ ಇಲ್ಲದ ಕಾರಣ ಗ್ರಾಮದಲ್ಲಿದ್ದ ಹಾಲಿನ ಡೈರಿ ಕಟ್ಟಡದಲ್ಲೇ ತಾತ್ಕಾಲಿಕವಾಗಿ ಆಸ್ಪತ್ರೆ ತೆರೆಯಲಾಯ್ತು. ಆ ಸಂದರ್ಭದಲ್ಲಿ ಶೀಘ್ರದಲ್ಲೇ ಆಸ್ಪತ್ರೆ ಕಟ್ಟಡ ನಿರ್ಮಿಸುವುದಾಗಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭರವಸೆ ನೀಡಿದ್ರು. ಆದ್ರೆ ಅಲ್ಲಿಂದ ಇಲ್ಲಿಯವರೆಗೂ ಭರವಸೆ ಮಾತ್ರ ಹಾಗೆ ಉಳಿದಿದೆ. ಆಸ್ಪತ್ರೆ ಪ್ರಾರಂಭವಾಗಿ 10 ವರ್ಷ ಕಳೆದರು ಸ್ವಂತ ಕಟ್ಟಡವಿಲ್ಲದೆ ಹಾಲಿನ ಡೈರಿ ಕಟ್ಟಡದಲ್ಲೇ ಆಸ್ಪತ್ರೆ ಕಾರ್ಯನಿರ್ವಹಿಸುತ್ತಿದೆ.ಗೋಮಾಳದ 2 ಎಕರೆ ಜಾಗವನ್ನು ಈ ಪ್ರಾಥಮಿಕ ಆಸ್ಪತ್ರೆ ಕಟ್ಟಡ ಕಟ್ಟುವ ಸಲುವಾಗಿ ಜಿಲ್ಲಾಧಿಕಾರಿ ಮಂಜೂರು ಮಾಡಿದ್ದಾರೆ. ಈ ಜಾಗದಲ್ಲಿ ಒಂದು ಬೋರ್ಡ್ ಹಾಕಿದ್ದು ಬಿಟ್ಟರೆ, ಬೇರೆ ಯಾವುದೇ ಕೆಲಸವಾಗಿಲ್ಲ. ಈ ಖಾಲಿ ಜಾಗ ಇದೀಗ ಕುಡುಕರ ಅಡ್ಡೆಯಾಗಿದೆ. 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more