ಕೊರೋನಾ ಹರಡೋದಕ್ಕೆ ನೀವೇ ಕಾರಣರಾಗ್ತಿಲ್ವಾ ಪಾಟೀಲ್ರೇ?

ಕೊರೋನಾ ಹರಡೋದಕ್ಕೆ ನೀವೇ ಕಾರಣರಾಗ್ತಿಲ್ವಾ ಪಾಟೀಲ್ರೇ?

Suvarna News   | Asianet News
Published : Aug 09, 2021, 03:48 PM IST

* ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ರೆ ತಪ್ಪೇನು?
* ಕೋವಿಡ್‌ ನಿಯಮ ಉಲ್ಲಂಘಣೆಗೆ ಪಾಟೀಲ್‌ ಸಮರ್ಥನೆ
* ಕಾರ್ಯಕರ್ತರು ಖುಷಿಯಿಂದ ಬಂದರೆ ನಾವೇನು ತಳ್ಳೋಕೆ ಆಗುತ್ತಾ? 

ಹಾವೇರಿ(ಆ.09): ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರೆ ತಪ್ಪೇನು, ಅವರು ಖುಷಿಯಿಂದ ಬಂದರೆ ನಾವೇನು ತಳ್ಳೋಕೆ ಆಗುತ್ತಾ? ಅಂತ ಕೊರೋನಾ ನಿಯಮ ಉಲ್ಲಂಘಿಸಿದ್ದನ್ನ ಕೃಷಿ ಸಚಿವ ಬಿ.ಸಿ. ಪಾಟೀಲ್‌ ಅವರು ಸಮರ್ಥಿಸಿಕೊಂಡಿದ್ದಾರೆ.  ಈ ಮೂಲಕ ಜನರಿಗೆ ಬುದ್ಧಿ ಹೇಳಬೇಕಾದ ಸಚಿವರೇ ಕೊರೋನಾ ನಿಯಮ ಉಲ್ಲಂಘಿಸಿದ್ದನ್ನ ಸಮರ್ಥಿಸಿಕೊಂಡಿರುವುದು ಮಾತ್ರ ವಿಪರ್ಯಾಸವೇ ಸರಿ.

ಮಾಸ್ಕ್‌ ಧರಿಸದೇ ಬಿಂದಾಸ್‌ ಓಡಾಟ: ಪಾಟೀಲ್ರೇ ನೀವೇ ಹೀಗ್‌ ಮಾಡಿದ್ರೆ ಹೇಗೆ ಸ್ವಾಮಿ?

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!