ಬೆಂಗ್ಳೂರು ವಿಮಾನ ನಿಲ್ದಾಣದಲ್ಲಿ ಕೊರೋನಾ ತಪಾಸಣೆ ವ್ಯವಸ್ಥೆ ಪರಿಶೀಲಿಸಿದ ಸಚಿವ ಸುಧಾಕರ್

ಬೆಂಗ್ಳೂರು ವಿಮಾನ ನಿಲ್ದಾಣದಲ್ಲಿ ಕೊರೋನಾ ತಪಾಸಣೆ ವ್ಯವಸ್ಥೆ ಪರಿಶೀಲಿಸಿದ ಸಚಿವ ಸುಧಾಕರ್

Published : Mar 17, 2020, 09:19 PM IST

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಇಂದು (ಮಂಗಳವಾರ] ದಿಢೀರ್  ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ವಿದೇಶಗಳಿಂದ ಬಂದವರ ತಪಾಸಣೆಯನ್ನ ಹೇಗೆ ಮಾಡಲಾಗುತ್ತಿದೆ ಅನ್ನೋದನ್ನ ಖುದ್ದು ಪರಿಶೀಲಿಸಿದರು.

ಬೆಂಗಳೂರು, [ಮಾ.17]: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಇಂದು (ಮಂಗಳವಾರ] ದಿಢೀರ್  ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ವಿದೇಶಗಳಿಂದ ಬಂದವರ ತಪಾಸಣೆಯನ್ನ ಹೇಗೆ ಮಾಡಲಾಗುತ್ತಿದೆ ಅನ್ನೋದನ್ನ ಖುದ್ದು ಪರಿಶೀಲಿಸಿದರು.

ಕರ್ನಾಟಕದಲ್ಲಿ ಮತ್ತೊಂದು ಕೊರೋನಾ ಕೇಸ್: ರಾಜ್ಯ ಆರೋಗ್ಯ ಇಲಾಖೆ ವರದಿಯಂತೆ 11ಕ್ಕೆ ಏರಿಕೆ

ಈ ವೇಳೆ ಸಚಿವ ಡಾ.ಕೆ.ಸುಧಾಕರ್, ಏರ್​ಪೋರ್ಟ್​ನಲ್ಲಿ ಇಲ್ಲಿಯವರೆಗೂ ಕೊರೊನಾ ಸೋಂಕಿಗೆ ಎಷ್ಟು ಜನರನ್ನ ಪರಿಶೀಲನೆ ನಡೆಸಲಾಗಿದೆ? ಎಷ್ಟು ಶಂಕಿತರನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂಬುದರ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ