Yadagiri : ಶವಾಗಾರವಿಲ್ಲದ ಬಗ್ಗೆ Big 3 ವರದಿಯಲ್ಲಿ ಪ್ರಶ್ನಿಸಿದ್ದಕ್ಕೆ ಶಾಸಕರ ಚೇಲಾಗಳಿಂದ ಧಮ್ಕಿ!

Yadagiri : ಶವಾಗಾರವಿಲ್ಲದ ಬಗ್ಗೆ Big 3 ವರದಿಯಲ್ಲಿ ಪ್ರಶ್ನಿಸಿದ್ದಕ್ಕೆ ಶಾಸಕರ ಚೇಲಾಗಳಿಂದ ಧಮ್ಕಿ!

Published : Sep 08, 2022, 06:02 PM IST

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನಲ್ಲಿ ಹೆಣವನ್ನ ರಸ್ತೆ ಬದಿಯಲ್ಲಿಯೇ ಪೋಸ್ಟ್ ಮಾರ್ಟಂ ಮಾಡುವ ಪರಿಸ್ಥಿತಿಯ ಬಗ್ಗೆ ಬಿಗ್‌ 3 ಮಾಡಿದ ವರದಿಗೆ ಶಾಸಕರ ಬೆಂಬಲಿಗರಿಂದ ಸಾಲು ಸಾಲು ಧಮ್ಕಿ ಬಂದಿದೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿಯಲ್ಲಿ ಕೋಟಿ ಕೋಟಿ ಸುರಿದು ಆಸ್ಪತ್ರೆ ಕಟ್ಟಿದ್ದಾರೆ. ಆದ್ರೆ, ಇಲ್ಲೊಂದು ಶವಗಾರ ಇಲ್ಲದೇ ಇರೋದ್ರಿಂದ ಹೆಣವನ್ನ ರಸ್ತೆ ಬದಿಯಲ್ಲಿಯೇ ಪೋಸ್ಟ್ ಮಾರ್ಟಂ ಮಾಡುವ ಪರಿಸ್ಥಿತಿ ಬಂದಿದೆ. ಮರಣೋತ್ತರ ಪರೀಕ್ಷೆ ಮಾಡಲು ರೂಂ ಇಲ್ಲದೇ ಹೆಣಗಾಡೋ ಪರಿಸ್ಥಿತಿ ಇಲ್ಲಿನ ಆರೋಗ್ಯ ಸಿಬ್ಬಂದಿಗಳದ್ದು. ಮೃತ ದೇಹಗಳನ್ನು 2 ಕಿ.ಮೀಟರ್ ದೂರ ತೆಗೆದುಕೊಂಡು ಹೋಗ್ಬೇಕು. ಜೊತೆಗೆ ವೈದ್ಯಕೀಯ ಸಲಕರಣೆಗಳನ್ನು ತೆಗೆದುಕೊಂಡು ಹೋಗಬೇಕು. ನಂತರವೇ ಇಲ್ಲಿ ಪೋಸ್ಟ್ ಮಾರ್ಟಂ ನಡೆಯೋದು. ಈ ಅಮಾನವೀಯ ಘಟನೆಗೆ ಸ್ಥಳೀಯರು ಭಾರೀ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಬಗ್ಗೆ ಬಿಗ್ 3 ಸುದ್ದಿ ಪ್ರಸಾರ ಮಾಡಿತ್ತು ಇದಕ್ಕೆ ಯಾದಗಿರಿ ಮತ್ತು ಶಹಾಪುರ ಶಾಸಕರ ಬೆಂಬಲಿಗರು ಧಮ್ಕಿ ಹಾಕಿದ್ದಾರೆ.  ಕಾರ್ಯಕ್ರಮ ಪ್ರಸಾರದ ವೇಳೆ ಕೂಡ ಫೋನ್ ನಲ್ಲಿ ಧಮ್ಕಿ ಹಾಕಲಾಗಿದೆ.  ಸುವರ್ಣನ್ಯೂಸ್ , ಶಾಸಕ ಬಸಪ್ಪ ದರ್ಶನಾಪುರ ಪಟಾಲಂ ಅವರನ್ನು ಪ್ರಶ್ನೆ ಮಾಡಿದ್ದು ತಪ್ಪಾ? ಎಂಬ ಪ್ರಶ್ನೆಯನ್ನು ಸುವರ್ಣನ್ಯೂಸ್ ಜನರ ಮುಂದಿಡುತ್ತಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more