Yadagiri : ಶವಾಗಾರವಿಲ್ಲದ ಬಗ್ಗೆ Big 3 ವರದಿಯಲ್ಲಿ ಪ್ರಶ್ನಿಸಿದ್ದಕ್ಕೆ ಶಾಸಕರ ಚೇಲಾಗಳಿಂದ ಧಮ್ಕಿ!

Yadagiri : ಶವಾಗಾರವಿಲ್ಲದ ಬಗ್ಗೆ Big 3 ವರದಿಯಲ್ಲಿ ಪ್ರಶ್ನಿಸಿದ್ದಕ್ಕೆ ಶಾಸಕರ ಚೇಲಾಗಳಿಂದ ಧಮ್ಕಿ!

Published : Sep 08, 2022, 06:02 PM IST

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನಲ್ಲಿ ಹೆಣವನ್ನ ರಸ್ತೆ ಬದಿಯಲ್ಲಿಯೇ ಪೋಸ್ಟ್ ಮಾರ್ಟಂ ಮಾಡುವ ಪರಿಸ್ಥಿತಿಯ ಬಗ್ಗೆ ಬಿಗ್‌ 3 ಮಾಡಿದ ವರದಿಗೆ ಶಾಸಕರ ಬೆಂಬಲಿಗರಿಂದ ಸಾಲು ಸಾಲು ಧಮ್ಕಿ ಬಂದಿದೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿಯಲ್ಲಿ ಕೋಟಿ ಕೋಟಿ ಸುರಿದು ಆಸ್ಪತ್ರೆ ಕಟ್ಟಿದ್ದಾರೆ. ಆದ್ರೆ, ಇಲ್ಲೊಂದು ಶವಗಾರ ಇಲ್ಲದೇ ಇರೋದ್ರಿಂದ ಹೆಣವನ್ನ ರಸ್ತೆ ಬದಿಯಲ್ಲಿಯೇ ಪೋಸ್ಟ್ ಮಾರ್ಟಂ ಮಾಡುವ ಪರಿಸ್ಥಿತಿ ಬಂದಿದೆ. ಮರಣೋತ್ತರ ಪರೀಕ್ಷೆ ಮಾಡಲು ರೂಂ ಇಲ್ಲದೇ ಹೆಣಗಾಡೋ ಪರಿಸ್ಥಿತಿ ಇಲ್ಲಿನ ಆರೋಗ್ಯ ಸಿಬ್ಬಂದಿಗಳದ್ದು. ಮೃತ ದೇಹಗಳನ್ನು 2 ಕಿ.ಮೀಟರ್ ದೂರ ತೆಗೆದುಕೊಂಡು ಹೋಗ್ಬೇಕು. ಜೊತೆಗೆ ವೈದ್ಯಕೀಯ ಸಲಕರಣೆಗಳನ್ನು ತೆಗೆದುಕೊಂಡು ಹೋಗಬೇಕು. ನಂತರವೇ ಇಲ್ಲಿ ಪೋಸ್ಟ್ ಮಾರ್ಟಂ ನಡೆಯೋದು. ಈ ಅಮಾನವೀಯ ಘಟನೆಗೆ ಸ್ಥಳೀಯರು ಭಾರೀ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಬಗ್ಗೆ ಬಿಗ್ 3 ಸುದ್ದಿ ಪ್ರಸಾರ ಮಾಡಿತ್ತು ಇದಕ್ಕೆ ಯಾದಗಿರಿ ಮತ್ತು ಶಹಾಪುರ ಶಾಸಕರ ಬೆಂಬಲಿಗರು ಧಮ್ಕಿ ಹಾಕಿದ್ದಾರೆ.  ಕಾರ್ಯಕ್ರಮ ಪ್ರಸಾರದ ವೇಳೆ ಕೂಡ ಫೋನ್ ನಲ್ಲಿ ಧಮ್ಕಿ ಹಾಕಲಾಗಿದೆ.  ಸುವರ್ಣನ್ಯೂಸ್ , ಶಾಸಕ ಬಸಪ್ಪ ದರ್ಶನಾಪುರ ಪಟಾಲಂ ಅವರನ್ನು ಪ್ರಶ್ನೆ ಮಾಡಿದ್ದು ತಪ್ಪಾ? ಎಂಬ ಪ್ರಶ್ನೆಯನ್ನು ಸುವರ್ಣನ್ಯೂಸ್ ಜನರ ಮುಂದಿಡುತ್ತಿದೆ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more