Yadagiri : ಶವಾಗಾರವಿಲ್ಲದ ಬಗ್ಗೆ Big 3 ವರದಿಯಲ್ಲಿ ಪ್ರಶ್ನಿಸಿದ್ದಕ್ಕೆ ಶಾಸಕರ ಚೇಲಾಗಳಿಂದ ಧಮ್ಕಿ!

Yadagiri : ಶವಾಗಾರವಿಲ್ಲದ ಬಗ್ಗೆ Big 3 ವರದಿಯಲ್ಲಿ ಪ್ರಶ್ನಿಸಿದ್ದಕ್ಕೆ ಶಾಸಕರ ಚೇಲಾಗಳಿಂದ ಧಮ್ಕಿ!

Published : Sep 08, 2022, 06:02 PM IST

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನಲ್ಲಿ ಹೆಣವನ್ನ ರಸ್ತೆ ಬದಿಯಲ್ಲಿಯೇ ಪೋಸ್ಟ್ ಮಾರ್ಟಂ ಮಾಡುವ ಪರಿಸ್ಥಿತಿಯ ಬಗ್ಗೆ ಬಿಗ್‌ 3 ಮಾಡಿದ ವರದಿಗೆ ಶಾಸಕರ ಬೆಂಬಲಿಗರಿಂದ ಸಾಲು ಸಾಲು ಧಮ್ಕಿ ಬಂದಿದೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿಯಲ್ಲಿ ಕೋಟಿ ಕೋಟಿ ಸುರಿದು ಆಸ್ಪತ್ರೆ ಕಟ್ಟಿದ್ದಾರೆ. ಆದ್ರೆ, ಇಲ್ಲೊಂದು ಶವಗಾರ ಇಲ್ಲದೇ ಇರೋದ್ರಿಂದ ಹೆಣವನ್ನ ರಸ್ತೆ ಬದಿಯಲ್ಲಿಯೇ ಪೋಸ್ಟ್ ಮಾರ್ಟಂ ಮಾಡುವ ಪರಿಸ್ಥಿತಿ ಬಂದಿದೆ. ಮರಣೋತ್ತರ ಪರೀಕ್ಷೆ ಮಾಡಲು ರೂಂ ಇಲ್ಲದೇ ಹೆಣಗಾಡೋ ಪರಿಸ್ಥಿತಿ ಇಲ್ಲಿನ ಆರೋಗ್ಯ ಸಿಬ್ಬಂದಿಗಳದ್ದು. ಮೃತ ದೇಹಗಳನ್ನು 2 ಕಿ.ಮೀಟರ್ ದೂರ ತೆಗೆದುಕೊಂಡು ಹೋಗ್ಬೇಕು. ಜೊತೆಗೆ ವೈದ್ಯಕೀಯ ಸಲಕರಣೆಗಳನ್ನು ತೆಗೆದುಕೊಂಡು ಹೋಗಬೇಕು. ನಂತರವೇ ಇಲ್ಲಿ ಪೋಸ್ಟ್ ಮಾರ್ಟಂ ನಡೆಯೋದು. ಈ ಅಮಾನವೀಯ ಘಟನೆಗೆ ಸ್ಥಳೀಯರು ಭಾರೀ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಬಗ್ಗೆ ಬಿಗ್ 3 ಸುದ್ದಿ ಪ್ರಸಾರ ಮಾಡಿತ್ತು ಇದಕ್ಕೆ ಯಾದಗಿರಿ ಮತ್ತು ಶಹಾಪುರ ಶಾಸಕರ ಬೆಂಬಲಿಗರು ಧಮ್ಕಿ ಹಾಕಿದ್ದಾರೆ.  ಕಾರ್ಯಕ್ರಮ ಪ್ರಸಾರದ ವೇಳೆ ಕೂಡ ಫೋನ್ ನಲ್ಲಿ ಧಮ್ಕಿ ಹಾಕಲಾಗಿದೆ.  ಸುವರ್ಣನ್ಯೂಸ್ , ಶಾಸಕ ಬಸಪ್ಪ ದರ್ಶನಾಪುರ ಪಟಾಲಂ ಅವರನ್ನು ಪ್ರಶ್ನೆ ಮಾಡಿದ್ದು ತಪ್ಪಾ? ಎಂಬ ಪ್ರಶ್ನೆಯನ್ನು ಸುವರ್ಣನ್ಯೂಸ್ ಜನರ ಮುಂದಿಡುತ್ತಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more