Yadagiri : ಶವಾಗಾರವಿಲ್ಲದ ಬಗ್ಗೆ Big 3 ವರದಿಯಲ್ಲಿ ಪ್ರಶ್ನಿಸಿದ್ದಕ್ಕೆ ಶಾಸಕರ ಚೇಲಾಗಳಿಂದ ಧಮ್ಕಿ!

Yadagiri : ಶವಾಗಾರವಿಲ್ಲದ ಬಗ್ಗೆ Big 3 ವರದಿಯಲ್ಲಿ ಪ್ರಶ್ನಿಸಿದ್ದಕ್ಕೆ ಶಾಸಕರ ಚೇಲಾಗಳಿಂದ ಧಮ್ಕಿ!

Published : Sep 08, 2022, 06:02 PM IST

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನಲ್ಲಿ ಹೆಣವನ್ನ ರಸ್ತೆ ಬದಿಯಲ್ಲಿಯೇ ಪೋಸ್ಟ್ ಮಾರ್ಟಂ ಮಾಡುವ ಪರಿಸ್ಥಿತಿಯ ಬಗ್ಗೆ ಬಿಗ್‌ 3 ಮಾಡಿದ ವರದಿಗೆ ಶಾಸಕರ ಬೆಂಬಲಿಗರಿಂದ ಸಾಲು ಸಾಲು ಧಮ್ಕಿ ಬಂದಿದೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿಯಲ್ಲಿ ಕೋಟಿ ಕೋಟಿ ಸುರಿದು ಆಸ್ಪತ್ರೆ ಕಟ್ಟಿದ್ದಾರೆ. ಆದ್ರೆ, ಇಲ್ಲೊಂದು ಶವಗಾರ ಇಲ್ಲದೇ ಇರೋದ್ರಿಂದ ಹೆಣವನ್ನ ರಸ್ತೆ ಬದಿಯಲ್ಲಿಯೇ ಪೋಸ್ಟ್ ಮಾರ್ಟಂ ಮಾಡುವ ಪರಿಸ್ಥಿತಿ ಬಂದಿದೆ. ಮರಣೋತ್ತರ ಪರೀಕ್ಷೆ ಮಾಡಲು ರೂಂ ಇಲ್ಲದೇ ಹೆಣಗಾಡೋ ಪರಿಸ್ಥಿತಿ ಇಲ್ಲಿನ ಆರೋಗ್ಯ ಸಿಬ್ಬಂದಿಗಳದ್ದು. ಮೃತ ದೇಹಗಳನ್ನು 2 ಕಿ.ಮೀಟರ್ ದೂರ ತೆಗೆದುಕೊಂಡು ಹೋಗ್ಬೇಕು. ಜೊತೆಗೆ ವೈದ್ಯಕೀಯ ಸಲಕರಣೆಗಳನ್ನು ತೆಗೆದುಕೊಂಡು ಹೋಗಬೇಕು. ನಂತರವೇ ಇಲ್ಲಿ ಪೋಸ್ಟ್ ಮಾರ್ಟಂ ನಡೆಯೋದು. ಈ ಅಮಾನವೀಯ ಘಟನೆಗೆ ಸ್ಥಳೀಯರು ಭಾರೀ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಬಗ್ಗೆ ಬಿಗ್ 3 ಸುದ್ದಿ ಪ್ರಸಾರ ಮಾಡಿತ್ತು ಇದಕ್ಕೆ ಯಾದಗಿರಿ ಮತ್ತು ಶಹಾಪುರ ಶಾಸಕರ ಬೆಂಬಲಿಗರು ಧಮ್ಕಿ ಹಾಕಿದ್ದಾರೆ.  ಕಾರ್ಯಕ್ರಮ ಪ್ರಸಾರದ ವೇಳೆ ಕೂಡ ಫೋನ್ ನಲ್ಲಿ ಧಮ್ಕಿ ಹಾಕಲಾಗಿದೆ.  ಸುವರ್ಣನ್ಯೂಸ್ , ಶಾಸಕ ಬಸಪ್ಪ ದರ್ಶನಾಪುರ ಪಟಾಲಂ ಅವರನ್ನು ಪ್ರಶ್ನೆ ಮಾಡಿದ್ದು ತಪ್ಪಾ? ಎಂಬ ಪ್ರಶ್ನೆಯನ್ನು ಸುವರ್ಣನ್ಯೂಸ್ ಜನರ ಮುಂದಿಡುತ್ತಿದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more