ಮುಖ್ಯಮಂತ್ರಿಗಳೇ ಸಚಿವರಿಗೆ ಬುದ್ಧಿ ಹೇಳಿ: ಕೋವಿಡ್‌ ರೂಲ್ಸ್‌ ಉಲ್ಲಂಘಿಸಿದ ಆಚಾರ್‌..!

ಮುಖ್ಯಮಂತ್ರಿಗಳೇ ಸಚಿವರಿಗೆ ಬುದ್ಧಿ ಹೇಳಿ: ಕೋವಿಡ್‌ ರೂಲ್ಸ್‌ ಉಲ್ಲಂಘಿಸಿದ ಆಚಾರ್‌..!

Suvarna News   | Asianet News
Published : Aug 08, 2021, 02:15 PM IST

* ಸಚಿವ ಹಾಲಪ್ಪ ಆಚಾರ್‌ ಅವರಿಂದ ಕೋವಿಡ್‌ ರೂಲ್ಸ್‌ ಉಲ್ಲಂಘಣೆ
* ನೂತನ ಸಚಿವರನ್ನ ಅದ್ಧೂರಿಯಾಗು ಸ್ವಾಗತಿಸಿದ ಜನ 
* ಕೋವಿಡ್‌ ನಿಯಮಗಳನ್ನ ಗಾಳಿಗೆ ತೂರಿದ ಸಚಿವರು

ಕೊಪ್ಪಳ(ಆ.08): ಗಣಿ ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್‌ ಅವರಿಂದ ಕೋವಿಡ್‌ ರೂಲ್ಸ್‌ ಉಲ್ಲಂಘಣೆಯಾಗಿದೆ. ಹೌದು, ಹಾಲಪ್ಪ ಆಚಾರ್‌ ಅವರು ಹೊಸದಾಗಿ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಸ್ವಗ್ರಾಮ ಮಸಬಹಂಚಿನಾಳಕ್ಕೆ ಆಗಮಿಸಿದ ವೇಳೆ ಸಾವಿರಾರು ಸೇರಿ ಅವರನ್ನ ಸ್ವಾಗತಿಸಿದ್ದಾರೆ. ಈ ವೇಳೆ ಕೋವಿಡ್‌ ನಿಯಮಗಳನ್ನ ಗಾಳಿಗೆ ತೂರಲಾಗಿದೆ. ಹೀಗಾಗಿ ಜನರಿಗೆ ಒಂದು ನ್ಯಾಯ, ಸಚಿವರಿಗೊಂದು ನ್ಯಾಯಾನಾ? ಅಂತ ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. 

ಮೊಬೈಲ್‌ ಸ್ವಿಚ್‌ ಆಫ್‌ ಮಾಡಂಗಿಲ್ಲ, ಸಬೂಬು ಹೇಳಂಗಿಲ್ಲ: ಖಡಕ್‌ ಎಚ್ಚರಿಕೆ ಕೊಟ್ಟ ಆಚಾರ್‌

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!