ಮುಖ್ಯಮಂತ್ರಿಗಳೇ ಸಚಿವರಿಗೆ ಬುದ್ಧಿ ಹೇಳಿ: ಕೋವಿಡ್‌ ರೂಲ್ಸ್‌ ಉಲ್ಲಂಘಿಸಿದ ಆಚಾರ್‌..!

ಮುಖ್ಯಮಂತ್ರಿಗಳೇ ಸಚಿವರಿಗೆ ಬುದ್ಧಿ ಹೇಳಿ: ಕೋವಿಡ್‌ ರೂಲ್ಸ್‌ ಉಲ್ಲಂಘಿಸಿದ ಆಚಾರ್‌..!

Suvarna News   | Asianet News
Published : Aug 08, 2021, 02:15 PM IST

* ಸಚಿವ ಹಾಲಪ್ಪ ಆಚಾರ್‌ ಅವರಿಂದ ಕೋವಿಡ್‌ ರೂಲ್ಸ್‌ ಉಲ್ಲಂಘಣೆ
* ನೂತನ ಸಚಿವರನ್ನ ಅದ್ಧೂರಿಯಾಗು ಸ್ವಾಗತಿಸಿದ ಜನ 
* ಕೋವಿಡ್‌ ನಿಯಮಗಳನ್ನ ಗಾಳಿಗೆ ತೂರಿದ ಸಚಿವರು

ಕೊಪ್ಪಳ(ಆ.08): ಗಣಿ ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್‌ ಅವರಿಂದ ಕೋವಿಡ್‌ ರೂಲ್ಸ್‌ ಉಲ್ಲಂಘಣೆಯಾಗಿದೆ. ಹೌದು, ಹಾಲಪ್ಪ ಆಚಾರ್‌ ಅವರು ಹೊಸದಾಗಿ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಸ್ವಗ್ರಾಮ ಮಸಬಹಂಚಿನಾಳಕ್ಕೆ ಆಗಮಿಸಿದ ವೇಳೆ ಸಾವಿರಾರು ಸೇರಿ ಅವರನ್ನ ಸ್ವಾಗತಿಸಿದ್ದಾರೆ. ಈ ವೇಳೆ ಕೋವಿಡ್‌ ನಿಯಮಗಳನ್ನ ಗಾಳಿಗೆ ತೂರಲಾಗಿದೆ. ಹೀಗಾಗಿ ಜನರಿಗೆ ಒಂದು ನ್ಯಾಯ, ಸಚಿವರಿಗೊಂದು ನ್ಯಾಯಾನಾ? ಅಂತ ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. 

ಮೊಬೈಲ್‌ ಸ್ವಿಚ್‌ ಆಫ್‌ ಮಾಡಂಗಿಲ್ಲ, ಸಬೂಬು ಹೇಳಂಗಿಲ್ಲ: ಖಡಕ್‌ ಎಚ್ಚರಿಕೆ ಕೊಟ್ಟ ಆಚಾರ್‌

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ