ಮುಖ್ಯಮಂತ್ರಿಗಳೇ ಸಚಿವರಿಗೆ ಬುದ್ಧಿ ಹೇಳಿ: ಕೋವಿಡ್‌ ರೂಲ್ಸ್‌ ಉಲ್ಲಂಘಿಸಿದ ಆಚಾರ್‌..!

ಮುಖ್ಯಮಂತ್ರಿಗಳೇ ಸಚಿವರಿಗೆ ಬುದ್ಧಿ ಹೇಳಿ: ಕೋವಿಡ್‌ ರೂಲ್ಸ್‌ ಉಲ್ಲಂಘಿಸಿದ ಆಚಾರ್‌..!

Suvarna News   | Asianet News
Published : Aug 08, 2021, 02:15 PM IST

* ಸಚಿವ ಹಾಲಪ್ಪ ಆಚಾರ್‌ ಅವರಿಂದ ಕೋವಿಡ್‌ ರೂಲ್ಸ್‌ ಉಲ್ಲಂಘಣೆ
* ನೂತನ ಸಚಿವರನ್ನ ಅದ್ಧೂರಿಯಾಗು ಸ್ವಾಗತಿಸಿದ ಜನ 
* ಕೋವಿಡ್‌ ನಿಯಮಗಳನ್ನ ಗಾಳಿಗೆ ತೂರಿದ ಸಚಿವರು

ಕೊಪ್ಪಳ(ಆ.08): ಗಣಿ ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್‌ ಅವರಿಂದ ಕೋವಿಡ್‌ ರೂಲ್ಸ್‌ ಉಲ್ಲಂಘಣೆಯಾಗಿದೆ. ಹೌದು, ಹಾಲಪ್ಪ ಆಚಾರ್‌ ಅವರು ಹೊಸದಾಗಿ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಸ್ವಗ್ರಾಮ ಮಸಬಹಂಚಿನಾಳಕ್ಕೆ ಆಗಮಿಸಿದ ವೇಳೆ ಸಾವಿರಾರು ಸೇರಿ ಅವರನ್ನ ಸ್ವಾಗತಿಸಿದ್ದಾರೆ. ಈ ವೇಳೆ ಕೋವಿಡ್‌ ನಿಯಮಗಳನ್ನ ಗಾಳಿಗೆ ತೂರಲಾಗಿದೆ. ಹೀಗಾಗಿ ಜನರಿಗೆ ಒಂದು ನ್ಯಾಯ, ಸಚಿವರಿಗೊಂದು ನ್ಯಾಯಾನಾ? ಅಂತ ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. 

ಮೊಬೈಲ್‌ ಸ್ವಿಚ್‌ ಆಫ್‌ ಮಾಡಂಗಿಲ್ಲ, ಸಬೂಬು ಹೇಳಂಗಿಲ್ಲ: ಖಡಕ್‌ ಎಚ್ಚರಿಕೆ ಕೊಟ್ಟ ಆಚಾರ್‌

24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ