ಮುಖ್ಯಮಂತ್ರಿಗಳೇ ಸಚಿವರಿಗೆ ಬುದ್ಧಿ ಹೇಳಿ: ಕೋವಿಡ್‌ ರೂಲ್ಸ್‌ ಉಲ್ಲಂಘಿಸಿದ ಆಚಾರ್‌..!

ಮುಖ್ಯಮಂತ್ರಿಗಳೇ ಸಚಿವರಿಗೆ ಬುದ್ಧಿ ಹೇಳಿ: ಕೋವಿಡ್‌ ರೂಲ್ಸ್‌ ಉಲ್ಲಂಘಿಸಿದ ಆಚಾರ್‌..!

Suvarna News   | Asianet News
Published : Aug 08, 2021, 02:15 PM IST

* ಸಚಿವ ಹಾಲಪ್ಪ ಆಚಾರ್‌ ಅವರಿಂದ ಕೋವಿಡ್‌ ರೂಲ್ಸ್‌ ಉಲ್ಲಂಘಣೆ
* ನೂತನ ಸಚಿವರನ್ನ ಅದ್ಧೂರಿಯಾಗು ಸ್ವಾಗತಿಸಿದ ಜನ 
* ಕೋವಿಡ್‌ ನಿಯಮಗಳನ್ನ ಗಾಳಿಗೆ ತೂರಿದ ಸಚಿವರು

ಕೊಪ್ಪಳ(ಆ.08): ಗಣಿ ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್‌ ಅವರಿಂದ ಕೋವಿಡ್‌ ರೂಲ್ಸ್‌ ಉಲ್ಲಂಘಣೆಯಾಗಿದೆ. ಹೌದು, ಹಾಲಪ್ಪ ಆಚಾರ್‌ ಅವರು ಹೊಸದಾಗಿ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಸ್ವಗ್ರಾಮ ಮಸಬಹಂಚಿನಾಳಕ್ಕೆ ಆಗಮಿಸಿದ ವೇಳೆ ಸಾವಿರಾರು ಸೇರಿ ಅವರನ್ನ ಸ್ವಾಗತಿಸಿದ್ದಾರೆ. ಈ ವೇಳೆ ಕೋವಿಡ್‌ ನಿಯಮಗಳನ್ನ ಗಾಳಿಗೆ ತೂರಲಾಗಿದೆ. ಹೀಗಾಗಿ ಜನರಿಗೆ ಒಂದು ನ್ಯಾಯ, ಸಚಿವರಿಗೊಂದು ನ್ಯಾಯಾನಾ? ಅಂತ ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. 

ಮೊಬೈಲ್‌ ಸ್ವಿಚ್‌ ಆಫ್‌ ಮಾಡಂಗಿಲ್ಲ, ಸಬೂಬು ಹೇಳಂಗಿಲ್ಲ: ಖಡಕ್‌ ಎಚ್ಚರಿಕೆ ಕೊಟ್ಟ ಆಚಾರ್‌

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!