ಹಾಸನದಲ್ಲಿ ಗೋಲಿಬಾರ್ ಆದ್ರೆ ಡಿಸಿ ಹೊಣೆಯಂತೆ: ರೇವಣ್ಣ ಸಾಹೇಬ್ರ ಇದೆಂಥಾ ಹೇಳಿಕೆ?

May 8, 2019, 3:32 PM IST

ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ಹಾಸನ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್  ಮೇಲೆ ರೇಗಾಡಿದ್ದಾರೆ. ಬರ ನಿರ್ವಹಣೆ ವಿಚಾರದಲ್ಲಿ ಗಲಾಟೆಯಾಗಿ ಗೋಲಿಬಾರ್​ ನಡೆದರೆ ಜಿಲ್ಲಾಧಿಕಾರಿಯವರೇ ನೇರ ಹೊಣೆ ಎಂದು  ರೇವಣ್ಣ ಹೇಳಿರುವುದು ಅಚ್ಚರಿ ಮೂಡಿಸಿದೆ..ಆಲೂಗಡ್ಡೆ ಬಿತ್ತನೆ ಬೀಜ ವಿಷಯದಲ್ಲಿ ಓರ್ವ ಜವಾಬ್ದಾರಿಯುತ ಸಚಿವರಗಿ ಈ ರೀತಿ ಹೇಳಿಕೆ ನೀಡಿರುವುದು ಎಷ್ಟು ಸರಿ..?