ಬೆಳಗಾವಿ: ಸೀಜ್ ಮಾಡಿದ ಮನೆ ಬಿಡಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್! Lakshmi Hebbalkar | Suvarna News

Published : Feb 12, 2025, 02:00 PM IST

ಬೆಳಗಾವಿ: ಕಳೆದ ಏಂಟು ತಿಂಗಳ ಹಿಂದೆ ಸೀಜ್ ಮಾಡಿದ್ದ ಮನೆಯನ್ನು ಬಿಡಿಸಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕುಟುಂಬವೊಂದಕ್ಕೆ ನೆರವಾಗಿದ್ದಾರೆ. ಬೆಳಗಾವಿ ತಾಲೂಕಿನ ವಾಗ್ವಾಡೆ ಗ್ರಾಮದ ಸುರೇಶ ಕಾಂಬಳೆ ಎಂಬುವವರು ಫೈನಾನ್ಸ್ ವೊಂದರಲ್ಲಿ 2020ರಲ್ಲಿ 7 ಲಕ್ಷ ಸಾಲ ಪಡೆದಿದ್ದರು. ಆರ್ಥಿಕ ಸಮಸ್ಯೆಯಿಂದ 2.50ಲಕ್ಷ ಬಾಕಿ ಮರುಪಾವತಿ ಮಾಡದ ಹಿನ್ನೆಲೆ ಫೈನಾನ್ಸ್‌ ಸಿಬ್ಬಂದಿ ಮನೆ ಸೀಜ್ ಮಾಡಿದ್ದರು. ಕಳೆದ 8 ತಿಂಗಳ ಹಿಂದೆಯೇ ಕೋರ್ಟ್ ಆದೇಶದಂತೆ ಫೈನಾನ್ಸ್‌ನವರು ಮನೆ ಸೀಜ್ ಮಾಡಿ ಮನೆಯನ್ನ ಹರಾಜಿಗಿಟ್ಟಿದ್ದರು. ಕಳೆದ ಎರಡು ದಿನಗಳ ಹಿಂದೆ ಮನೆ ಬಿಡಿಸಿಕೊಡುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ಗೆ ಸುರೇಶ್‌ ಮನವಿ ಮಾಡಿದ್ದರು. ಸಚಿವರ ಸೂಚನೆಯಂತೆ ಆಪ್ತಸಹಾಯಕ ಮಹಾಂತೇಶ ಹಿರೇಮಠ ನೇತೃತ್ವದಲ್ಲಿ ಫೈನಾನ್ಸ್ ಮನವೊಲಿಸಿ ಮನೆ ಓಪನ್ ಮಾಡಲಾಗಿದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more