ಬೆಳಗಾವಿ: ಸೀಜ್ ಮಾಡಿದ ಮನೆ ಬಿಡಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್! Lakshmi Hebbalkar | Suvarna News

Published : Feb 12, 2025, 02:00 PM IST

ಬೆಳಗಾವಿ: ಕಳೆದ ಏಂಟು ತಿಂಗಳ ಹಿಂದೆ ಸೀಜ್ ಮಾಡಿದ್ದ ಮನೆಯನ್ನು ಬಿಡಿಸಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕುಟುಂಬವೊಂದಕ್ಕೆ ನೆರವಾಗಿದ್ದಾರೆ. ಬೆಳಗಾವಿ ತಾಲೂಕಿನ ವಾಗ್ವಾಡೆ ಗ್ರಾಮದ ಸುರೇಶ ಕಾಂಬಳೆ ಎಂಬುವವರು ಫೈನಾನ್ಸ್ ವೊಂದರಲ್ಲಿ 2020ರಲ್ಲಿ 7 ಲಕ್ಷ ಸಾಲ ಪಡೆದಿದ್ದರು. ಆರ್ಥಿಕ ಸಮಸ್ಯೆಯಿಂದ 2.50ಲಕ್ಷ ಬಾಕಿ ಮರುಪಾವತಿ ಮಾಡದ ಹಿನ್ನೆಲೆ ಫೈನಾನ್ಸ್‌ ಸಿಬ್ಬಂದಿ ಮನೆ ಸೀಜ್ ಮಾಡಿದ್ದರು. ಕಳೆದ 8 ತಿಂಗಳ ಹಿಂದೆಯೇ ಕೋರ್ಟ್ ಆದೇಶದಂತೆ ಫೈನಾನ್ಸ್‌ನವರು ಮನೆ ಸೀಜ್ ಮಾಡಿ ಮನೆಯನ್ನ ಹರಾಜಿಗಿಟ್ಟಿದ್ದರು. ಕಳೆದ ಎರಡು ದಿನಗಳ ಹಿಂದೆ ಮನೆ ಬಿಡಿಸಿಕೊಡುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ಗೆ ಸುರೇಶ್‌ ಮನವಿ ಮಾಡಿದ್ದರು. ಸಚಿವರ ಸೂಚನೆಯಂತೆ ಆಪ್ತಸಹಾಯಕ ಮಹಾಂತೇಶ ಹಿರೇಮಠ ನೇತೃತ್ವದಲ್ಲಿ ಫೈನಾನ್ಸ್ ಮನವೊಲಿಸಿ ಮನೆ ಓಪನ್ ಮಾಡಲಾಗಿದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more