'HDK ದುಷ್ಕರ್ಮಿಗಳಿಗೆ ಬೆಂಬಲ ನೀಡುತ್ತಿದ್ದಾರೆನ್ನುವ ಅನುಮಾನ ಕಾಡುತ್ತಿದೆ'

'HDK ದುಷ್ಕರ್ಮಿಗಳಿಗೆ ಬೆಂಬಲ ನೀಡುತ್ತಿದ್ದಾರೆನ್ನುವ ಅನುಮಾನ ಕಾಡುತ್ತಿದೆ'

Published : Jan 22, 2020, 01:13 PM IST

ದುಷ್ಕರ್ಮಿಗಳಿಗೆ ಕುಮಾರಸ್ವಾಮಿ ಬೆಂಬಲ ನೀಡುತ್ತಿದ್ದಾರೆ ಎನ್ನುವ ಅನುಮಾನ ಬರುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು. 

ಹಾಸನದಲ್ಲಿಂದು ಮಾತನಾಡಿದ ಸಚಿವರು ಮಂಗಳೂರು ಪ್ರಕರಣದ ಬಗ್ಗೆ ಎಲ್ಲಾ ವಿಚಾರಗಳು ಗೊತ್ತಿದ್ದರೂ ಪೊಲೀಸರ ಮೇಲೆ ಅನುಮಾನ ಪಡುತ್ತಿದ್ದಾರೆ ಎಂದು ಖಡಕ್ ವಾಗ್ದಾಳಿ ನಡೆಸಿದರು. 

ಹಾಸನ [ಜ.22]: ದುಷ್ಕರ್ಮಿಗಳಿಗೆ ಕುಮಾರಸ್ವಾಮಿ ಬೆಂಬಲ ನೀಡುತ್ತಿದ್ದಾರೆ ಎನ್ನುವ ಅನುಮಾನ ಬರುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು. ಹಾಸನದಲ್ಲಿಂದು ಮಾತನಾಡಿದ ಸಚಿವರು ಮಂಗಳೂರು ಪ್ರಕರಣದ ಬಗ್ಗೆ ಎಲ್ಲಾ ವಿಚಾರಗಳು ಗೊತ್ತಿದ್ದರೂ ಪೊಲೀಸರ ಮೇಲೆ ಅನುಮಾನ ಪಡುತ್ತಿದ್ದಾರೆ ಎಂದು ಖಡಕ್ ವಾಗ್ದಾಳಿ ನಡೆಸಿದರು. 

ವಿಪಕ್ಷಗಳಿಗೆ ತಾಕೀತು ಮಾಡಿದ ಸಚಿವ ಈಶ್ವರಪ್ಪ...

ಪ್ರಚಾರದ ಉದ್ದೇಶದಿಂದಲೇ ಅಥವಾ ಯಾರನ್ನೋ ಖುಷಿಪಡಿಸಲು ಇಂತಹ ಹೇಳಿಕೆ ನೀಡುತ್ತಿದ್ದಾರೆ ಎನ್ನಿಸುತ್ತಿದೆ ಎಂದು ಈಶ್ವರಪ್ಪ ಹೇಳಿದರು.. 

ಟಗರುಗಳ ಸಮಾಗಮ: ಒಂದು ಗ್ರಾಮದ ವೇದಿಕೆಯಲ್ಲಿ ಈ ಅಪೂರ್ವ ಸಂಗಮ..!...

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?