'HDK ದುಷ್ಕರ್ಮಿಗಳಿಗೆ ಬೆಂಬಲ ನೀಡುತ್ತಿದ್ದಾರೆನ್ನುವ ಅನುಮಾನ ಕಾಡುತ್ತಿದೆ'

'HDK ದುಷ್ಕರ್ಮಿಗಳಿಗೆ ಬೆಂಬಲ ನೀಡುತ್ತಿದ್ದಾರೆನ್ನುವ ಅನುಮಾನ ಕಾಡುತ್ತಿದೆ'

Published : Jan 22, 2020, 01:13 PM IST

ದುಷ್ಕರ್ಮಿಗಳಿಗೆ ಕುಮಾರಸ್ವಾಮಿ ಬೆಂಬಲ ನೀಡುತ್ತಿದ್ದಾರೆ ಎನ್ನುವ ಅನುಮಾನ ಬರುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು. 

ಹಾಸನದಲ್ಲಿಂದು ಮಾತನಾಡಿದ ಸಚಿವರು ಮಂಗಳೂರು ಪ್ರಕರಣದ ಬಗ್ಗೆ ಎಲ್ಲಾ ವಿಚಾರಗಳು ಗೊತ್ತಿದ್ದರೂ ಪೊಲೀಸರ ಮೇಲೆ ಅನುಮಾನ ಪಡುತ್ತಿದ್ದಾರೆ ಎಂದು ಖಡಕ್ ವಾಗ್ದಾಳಿ ನಡೆಸಿದರು. 

ಹಾಸನ [ಜ.22]: ದುಷ್ಕರ್ಮಿಗಳಿಗೆ ಕುಮಾರಸ್ವಾಮಿ ಬೆಂಬಲ ನೀಡುತ್ತಿದ್ದಾರೆ ಎನ್ನುವ ಅನುಮಾನ ಬರುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು. ಹಾಸನದಲ್ಲಿಂದು ಮಾತನಾಡಿದ ಸಚಿವರು ಮಂಗಳೂರು ಪ್ರಕರಣದ ಬಗ್ಗೆ ಎಲ್ಲಾ ವಿಚಾರಗಳು ಗೊತ್ತಿದ್ದರೂ ಪೊಲೀಸರ ಮೇಲೆ ಅನುಮಾನ ಪಡುತ್ತಿದ್ದಾರೆ ಎಂದು ಖಡಕ್ ವಾಗ್ದಾಳಿ ನಡೆಸಿದರು. 

ವಿಪಕ್ಷಗಳಿಗೆ ತಾಕೀತು ಮಾಡಿದ ಸಚಿವ ಈಶ್ವರಪ್ಪ...

ಪ್ರಚಾರದ ಉದ್ದೇಶದಿಂದಲೇ ಅಥವಾ ಯಾರನ್ನೋ ಖುಷಿಪಡಿಸಲು ಇಂತಹ ಹೇಳಿಕೆ ನೀಡುತ್ತಿದ್ದಾರೆ ಎನ್ನಿಸುತ್ತಿದೆ ಎಂದು ಈಶ್ವರಪ್ಪ ಹೇಳಿದರು.. 

ಟಗರುಗಳ ಸಮಾಗಮ: ಒಂದು ಗ್ರಾಮದ ವೇದಿಕೆಯಲ್ಲಿ ಈ ಅಪೂರ್ವ ಸಂಗಮ..!...

23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ