'HDK ದುಷ್ಕರ್ಮಿಗಳಿಗೆ ಬೆಂಬಲ ನೀಡುತ್ತಿದ್ದಾರೆನ್ನುವ ಅನುಮಾನ ಕಾಡುತ್ತಿದೆ'

'HDK ದುಷ್ಕರ್ಮಿಗಳಿಗೆ ಬೆಂಬಲ ನೀಡುತ್ತಿದ್ದಾರೆನ್ನುವ ಅನುಮಾನ ಕಾಡುತ್ತಿದೆ'

Published : Jan 22, 2020, 01:13 PM IST

ದುಷ್ಕರ್ಮಿಗಳಿಗೆ ಕುಮಾರಸ್ವಾಮಿ ಬೆಂಬಲ ನೀಡುತ್ತಿದ್ದಾರೆ ಎನ್ನುವ ಅನುಮಾನ ಬರುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು. 

ಹಾಸನದಲ್ಲಿಂದು ಮಾತನಾಡಿದ ಸಚಿವರು ಮಂಗಳೂರು ಪ್ರಕರಣದ ಬಗ್ಗೆ ಎಲ್ಲಾ ವಿಚಾರಗಳು ಗೊತ್ತಿದ್ದರೂ ಪೊಲೀಸರ ಮೇಲೆ ಅನುಮಾನ ಪಡುತ್ತಿದ್ದಾರೆ ಎಂದು ಖಡಕ್ ವಾಗ್ದಾಳಿ ನಡೆಸಿದರು. 

ಹಾಸನ [ಜ.22]: ದುಷ್ಕರ್ಮಿಗಳಿಗೆ ಕುಮಾರಸ್ವಾಮಿ ಬೆಂಬಲ ನೀಡುತ್ತಿದ್ದಾರೆ ಎನ್ನುವ ಅನುಮಾನ ಬರುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು. ಹಾಸನದಲ್ಲಿಂದು ಮಾತನಾಡಿದ ಸಚಿವರು ಮಂಗಳೂರು ಪ್ರಕರಣದ ಬಗ್ಗೆ ಎಲ್ಲಾ ವಿಚಾರಗಳು ಗೊತ್ತಿದ್ದರೂ ಪೊಲೀಸರ ಮೇಲೆ ಅನುಮಾನ ಪಡುತ್ತಿದ್ದಾರೆ ಎಂದು ಖಡಕ್ ವಾಗ್ದಾಳಿ ನಡೆಸಿದರು. 

ವಿಪಕ್ಷಗಳಿಗೆ ತಾಕೀತು ಮಾಡಿದ ಸಚಿವ ಈಶ್ವರಪ್ಪ...

ಪ್ರಚಾರದ ಉದ್ದೇಶದಿಂದಲೇ ಅಥವಾ ಯಾರನ್ನೋ ಖುಷಿಪಡಿಸಲು ಇಂತಹ ಹೇಳಿಕೆ ನೀಡುತ್ತಿದ್ದಾರೆ ಎನ್ನಿಸುತ್ತಿದೆ ಎಂದು ಈಶ್ವರಪ್ಪ ಹೇಳಿದರು.. 

ಟಗರುಗಳ ಸಮಾಗಮ: ಒಂದು ಗ್ರಾಮದ ವೇದಿಕೆಯಲ್ಲಿ ಈ ಅಪೂರ್ವ ಸಂಗಮ..!...

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!