ಶಿರೂರು ಗುಡ್ಡ ಕುಸಿತ ಪ್ರದೇಶಕ್ಕೆ ಸಚಿವ, ಶಾಸಕರ ಭೇಟಿ: 'ಗುಡ್ಡ ಕುಸಿತ ಆಗುತ್ತೆ ಅಂತಾ ಮೊದಲೇ ಅಂದಾಜಿಸಲಾಗಿತ್ತು'

ಶಿರೂರು ಗುಡ್ಡ ಕುಸಿತ ಪ್ರದೇಶಕ್ಕೆ ಸಚಿವ, ಶಾಸಕರ ಭೇಟಿ: 'ಗುಡ್ಡ ಕುಸಿತ ಆಗುತ್ತೆ ಅಂತಾ ಮೊದಲೇ ಅಂದಾಜಿಸಲಾಗಿತ್ತು'

Published : Jul 20, 2024, 05:50 PM ISTUpdated : Jul 20, 2024, 05:51 PM IST

ಗುಡ್ಡ ಕುಸಿತ ಆಗುತ್ತೆ ಅಂತಾ ಮೊದಲೇ ಅಂದಾಜಿಸಲಾಗಿತ್ತು. ಐಅರ್‌ಬಿ ಸಂಸ್ಥೆ ವಿರುದ್ಧ ಎಫ್‌ಐಆರ್  ದಾಖಲಿಸಲಾಗಿದೆ ಎಂದು  ಶಾಸಕ ಸತೀಶ್ ಸೈಲ್ ಹೇಳಿದ್ದಾರೆ.

ಉತ್ತರಕನ್ನಡ: ಶಿರೂರು ಗುಡ್ಡ ಕುಸಿತ ಪ್ರದೇಶಕ್ಕೆ ಸಚಿವ ಮಂಕಾಳು ವೈದ್ಯ (Minister Mankal Vaidya) ಮತ್ತು ಆಂಕೋಲ ಶಾಸಕ ಸತೀಶ್ ಸೈಲ್ (MLA Satish Sail) ಭೇಟಿ ನೀಡಿದ್ದಾರೆ. ಕ್ರೇನ್ ಮೂಲಕ ಗುಡ್ಡದ ಮೇಲ್ಭಾಗಕ್ಕೆ ತೆರಳಿ ಪರಿಶೀಲನೆ ನಡೆಸಲಾಗುತ್ತಿದೆ. ಅಧಿಕಾರಿಗಳಿಂದ ಮಾಹಿತಿ ಪಡೆದು ಮುಂದಿನ ಕ್ರಮಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಾಯಿತು. ಗುಡ್ಡ ಕುಸಿತ (Hill collapse) ಆಗುತ್ತೆ ಅಂತಾ ಮೊದಲೇ ಅಂದಾಜಿಸಲಾಗಿತ್ತು. ಐಅರ್‌ಬಿ ಸಂಸ್ಥೆ ವಿರುದ್ಧ ಎಫ್‌ಐಆರ್(FIR)  ದಾಖಲಿಸಲಾಗಿದೆ. ಐಆರ್‌ಬಿಯವರಿಗೆ ಅರಣ್ಯ ಇಲಾಖೆ 29 ವರ್ಷಕ್ಕೆ ಜಾಗ ಲೀಸ್ ನೀಡಿತ್ತು. 11 ವರ್ಷವಾದ್ರೂ ರಸ್ತೆ ಕಾಮಗಾರಿ ಮುಗಿದಿಲ್ಲ. ಐಆರ್‌ಬಿ ಕಾಮಗಾರಿಯ ವಿರುದ್ಧ ಈ ಹಿಂದೆ ಪ್ರತಿಭಟನೆ (Protest)ನಡೆಸಿದ್ವು ಎಂದು ಸಚಿವರು ಹೇಳಿದರು. ಘಟನಾ ಸ್ಥಳದಲ್ಲಿ ಜೆಸಿಬಿಗಳು ಹಾಗೂ ರೇಡಾರ್ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ. ಸ್ಥಳದಲ್ಲಿ ಮಣ್ಣು ತೆರವು ಕಾರ್ಯಾಚರಣೆ ಭರದಿಂದ ಸಾಗಿದೆ.

ಇದನ್ನೂ ವೀಕ್ಷಿಸಿ:  ಹೆಂಡತಿಗೆ ಮಚ್ಚಿನೇಟು ಬೀಳುವಾಗ್ಲೆ ತಂಗಾ 2 ಎಂಟ್ರಿ! 10 ತಿಂಗಳಲ್ಲಿ 9 ಕೇಸ್‌ಗಳನ್ನ ಪತ್ತೆ ಮಾಡಿರುವ ತುಂಗಾ 2!

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more