ಶಿರೂರು ಗುಡ್ಡ ಕುಸಿತ ಪ್ರದೇಶಕ್ಕೆ ಸಚಿವ, ಶಾಸಕರ ಭೇಟಿ: 'ಗುಡ್ಡ ಕುಸಿತ ಆಗುತ್ತೆ ಅಂತಾ ಮೊದಲೇ ಅಂದಾಜಿಸಲಾಗಿತ್ತು'

ಶಿರೂರು ಗುಡ್ಡ ಕುಸಿತ ಪ್ರದೇಶಕ್ಕೆ ಸಚಿವ, ಶಾಸಕರ ಭೇಟಿ: 'ಗುಡ್ಡ ಕುಸಿತ ಆಗುತ್ತೆ ಅಂತಾ ಮೊದಲೇ ಅಂದಾಜಿಸಲಾಗಿತ್ತು'

Published : Jul 20, 2024, 05:50 PM ISTUpdated : Jul 20, 2024, 05:51 PM IST

ಗುಡ್ಡ ಕುಸಿತ ಆಗುತ್ತೆ ಅಂತಾ ಮೊದಲೇ ಅಂದಾಜಿಸಲಾಗಿತ್ತು. ಐಅರ್‌ಬಿ ಸಂಸ್ಥೆ ವಿರುದ್ಧ ಎಫ್‌ಐಆರ್  ದಾಖಲಿಸಲಾಗಿದೆ ಎಂದು  ಶಾಸಕ ಸತೀಶ್ ಸೈಲ್ ಹೇಳಿದ್ದಾರೆ.

ಉತ್ತರಕನ್ನಡ: ಶಿರೂರು ಗುಡ್ಡ ಕುಸಿತ ಪ್ರದೇಶಕ್ಕೆ ಸಚಿವ ಮಂಕಾಳು ವೈದ್ಯ (Minister Mankal Vaidya) ಮತ್ತು ಆಂಕೋಲ ಶಾಸಕ ಸತೀಶ್ ಸೈಲ್ (MLA Satish Sail) ಭೇಟಿ ನೀಡಿದ್ದಾರೆ. ಕ್ರೇನ್ ಮೂಲಕ ಗುಡ್ಡದ ಮೇಲ್ಭಾಗಕ್ಕೆ ತೆರಳಿ ಪರಿಶೀಲನೆ ನಡೆಸಲಾಗುತ್ತಿದೆ. ಅಧಿಕಾರಿಗಳಿಂದ ಮಾಹಿತಿ ಪಡೆದು ಮುಂದಿನ ಕ್ರಮಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಾಯಿತು. ಗುಡ್ಡ ಕುಸಿತ (Hill collapse) ಆಗುತ್ತೆ ಅಂತಾ ಮೊದಲೇ ಅಂದಾಜಿಸಲಾಗಿತ್ತು. ಐಅರ್‌ಬಿ ಸಂಸ್ಥೆ ವಿರುದ್ಧ ಎಫ್‌ಐಆರ್(FIR)  ದಾಖಲಿಸಲಾಗಿದೆ. ಐಆರ್‌ಬಿಯವರಿಗೆ ಅರಣ್ಯ ಇಲಾಖೆ 29 ವರ್ಷಕ್ಕೆ ಜಾಗ ಲೀಸ್ ನೀಡಿತ್ತು. 11 ವರ್ಷವಾದ್ರೂ ರಸ್ತೆ ಕಾಮಗಾರಿ ಮುಗಿದಿಲ್ಲ. ಐಆರ್‌ಬಿ ಕಾಮಗಾರಿಯ ವಿರುದ್ಧ ಈ ಹಿಂದೆ ಪ್ರತಿಭಟನೆ (Protest)ನಡೆಸಿದ್ವು ಎಂದು ಸಚಿವರು ಹೇಳಿದರು. ಘಟನಾ ಸ್ಥಳದಲ್ಲಿ ಜೆಸಿಬಿಗಳು ಹಾಗೂ ರೇಡಾರ್ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ. ಸ್ಥಳದಲ್ಲಿ ಮಣ್ಣು ತೆರವು ಕಾರ್ಯಾಚರಣೆ ಭರದಿಂದ ಸಾಗಿದೆ.

ಇದನ್ನೂ ವೀಕ್ಷಿಸಿ:  ಹೆಂಡತಿಗೆ ಮಚ್ಚಿನೇಟು ಬೀಳುವಾಗ್ಲೆ ತಂಗಾ 2 ಎಂಟ್ರಿ! 10 ತಿಂಗಳಲ್ಲಿ 9 ಕೇಸ್‌ಗಳನ್ನ ಪತ್ತೆ ಮಾಡಿರುವ ತುಂಗಾ 2!

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more