ಶಿರೂರು ಗುಡ್ಡ ಕುಸಿತ ಪ್ರದೇಶಕ್ಕೆ ಸಚಿವ, ಶಾಸಕರ ಭೇಟಿ: 'ಗುಡ್ಡ ಕುಸಿತ ಆಗುತ್ತೆ ಅಂತಾ ಮೊದಲೇ ಅಂದಾಜಿಸಲಾಗಿತ್ತು'

ಶಿರೂರು ಗುಡ್ಡ ಕುಸಿತ ಪ್ರದೇಶಕ್ಕೆ ಸಚಿವ, ಶಾಸಕರ ಭೇಟಿ: 'ಗುಡ್ಡ ಕುಸಿತ ಆಗುತ್ತೆ ಅಂತಾ ಮೊದಲೇ ಅಂದಾಜಿಸಲಾಗಿತ್ತು'

Published : Jul 20, 2024, 05:50 PM ISTUpdated : Jul 20, 2024, 05:51 PM IST

ಗುಡ್ಡ ಕುಸಿತ ಆಗುತ್ತೆ ಅಂತಾ ಮೊದಲೇ ಅಂದಾಜಿಸಲಾಗಿತ್ತು. ಐಅರ್‌ಬಿ ಸಂಸ್ಥೆ ವಿರುದ್ಧ ಎಫ್‌ಐಆರ್  ದಾಖಲಿಸಲಾಗಿದೆ ಎಂದು  ಶಾಸಕ ಸತೀಶ್ ಸೈಲ್ ಹೇಳಿದ್ದಾರೆ.

ಉತ್ತರಕನ್ನಡ: ಶಿರೂರು ಗುಡ್ಡ ಕುಸಿತ ಪ್ರದೇಶಕ್ಕೆ ಸಚಿವ ಮಂಕಾಳು ವೈದ್ಯ (Minister Mankal Vaidya) ಮತ್ತು ಆಂಕೋಲ ಶಾಸಕ ಸತೀಶ್ ಸೈಲ್ (MLA Satish Sail) ಭೇಟಿ ನೀಡಿದ್ದಾರೆ. ಕ್ರೇನ್ ಮೂಲಕ ಗುಡ್ಡದ ಮೇಲ್ಭಾಗಕ್ಕೆ ತೆರಳಿ ಪರಿಶೀಲನೆ ನಡೆಸಲಾಗುತ್ತಿದೆ. ಅಧಿಕಾರಿಗಳಿಂದ ಮಾಹಿತಿ ಪಡೆದು ಮುಂದಿನ ಕ್ರಮಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಾಯಿತು. ಗುಡ್ಡ ಕುಸಿತ (Hill collapse) ಆಗುತ್ತೆ ಅಂತಾ ಮೊದಲೇ ಅಂದಾಜಿಸಲಾಗಿತ್ತು. ಐಅರ್‌ಬಿ ಸಂಸ್ಥೆ ವಿರುದ್ಧ ಎಫ್‌ಐಆರ್(FIR)  ದಾಖಲಿಸಲಾಗಿದೆ. ಐಆರ್‌ಬಿಯವರಿಗೆ ಅರಣ್ಯ ಇಲಾಖೆ 29 ವರ್ಷಕ್ಕೆ ಜಾಗ ಲೀಸ್ ನೀಡಿತ್ತು. 11 ವರ್ಷವಾದ್ರೂ ರಸ್ತೆ ಕಾಮಗಾರಿ ಮುಗಿದಿಲ್ಲ. ಐಆರ್‌ಬಿ ಕಾಮಗಾರಿಯ ವಿರುದ್ಧ ಈ ಹಿಂದೆ ಪ್ರತಿಭಟನೆ (Protest)ನಡೆಸಿದ್ವು ಎಂದು ಸಚಿವರು ಹೇಳಿದರು. ಘಟನಾ ಸ್ಥಳದಲ್ಲಿ ಜೆಸಿಬಿಗಳು ಹಾಗೂ ರೇಡಾರ್ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ. ಸ್ಥಳದಲ್ಲಿ ಮಣ್ಣು ತೆರವು ಕಾರ್ಯಾಚರಣೆ ಭರದಿಂದ ಸಾಗಿದೆ.

ಇದನ್ನೂ ವೀಕ್ಷಿಸಿ:  ಹೆಂಡತಿಗೆ ಮಚ್ಚಿನೇಟು ಬೀಳುವಾಗ್ಲೆ ತಂಗಾ 2 ಎಂಟ್ರಿ! 10 ತಿಂಗಳಲ್ಲಿ 9 ಕೇಸ್‌ಗಳನ್ನ ಪತ್ತೆ ಮಾಡಿರುವ ತುಂಗಾ 2!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more