ವಿಶ್ವಾದ್ಯಂತ ವೈರಸ್‌ ಅಟ್ಟಹಾಸ: ಮಹಾಮಾರಿ ಕೊರೋನಾಗೆ ಸಿಕ್ಕೇ ಬಿಡ್ತಾ ಔಷಧ..?

ವಿಶ್ವಾದ್ಯಂತ ವೈರಸ್‌ ಅಟ್ಟಹಾಸ: ಮಹಾಮಾರಿ ಕೊರೋನಾಗೆ ಸಿಕ್ಕೇ ಬಿಡ್ತಾ ಔಷಧ..?

Suvarna News   | Asianet News
Published : Apr 10, 2020, 01:30 PM ISTUpdated : Apr 10, 2020, 04:47 PM IST

ಕೊರೋನಾಗೆ ಆಯುರ್ವೇದದಲ್ಲಿ ಔಷಧಿ| ಸಚಿವ ಡಾ. ಸುಧಾಕರ್‌ಗೆ ಪತ್ರ ಬರೆದ ಡಾ. ಗಿರಿಧರ ಕಜೈ|ಆಯುರ್ವೇದ, ಅಲೋಪತಿ, ಹೋಮಿಯೋಪತಿ ಎಂಬುದು ಮುಖ್ಯ ಅಲ್ಲ| ಅಂತಿಮವಾಗಿ ಕೊರೋನಾಗೆ ಔಷಧಿ ಕಂಡು ಹಿಡಿಯುವುದೇ ಮುಖ್ಯ|

ಬೆಂಗಳೂರು(ಏ.10): ಮಹಾಮಾರಿ ಕೊರೋನಾಗೆ ಆಯುರ್ವೇದದಲ್ಲಿ ಔಷಧಿಯನ್ನ ಕಂಡು ಹಿಡಿದಿದ್ದೇನೆ ಎಂದು ಡಾ. ಗಿರಿಧರ ಕಜೈ ಎಂಬುವವರು ನನಗೆ ಪತ್ರ ಬರೆದಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. ಈ ಸಂಬಂಧ ಡಾ. ಗಿರಿಧರ ಕಜೈ ನನ್ನನ್ನು ಭೇಟಿ ಕೂಡ ಮಾಡಿದ್ದಾರೆ. 

ಹೂ ಮೇಲೆ ದೊಡ್ಡಣ್ಣ ಕೆಂಗಣ್ಣು! ಹತಾಶ ಟ್ರಂಪ್ ಮುಂದಿನ ಪ್ಲಾನ್ ಏನು?

ಆಯುರ್ವೇದ, ಅಲೋಪತಿ, ಹೋಮಿಯೋಪತಿ ಎಂಬುದು ಮುಖ್ಯ ಅಲ್ಲ. ಅಂತಿಮವಾಗಿ ಕೊರೋನಾಗೆ ಔಷಧಿ ಕಂಡು ಹಿಡಿಯುವುದೇ ಮುಖ್ಯವಾಗಿದೆ. ನಮಗೆ ಐಸಿಎಂಆರ್ ನಿಂದ ಪರವಾನಗಿ ಸಿಗಬೇಕು. ನಾನು ನಿನ್ನೆಯೇ ಪತ್ರ ಬರೆಯಲು ಸೂಚನೆ ನೀಡಿದ್ದೇನೆ. ಅವರು ಪರವಾನಗಿ ಕೊಟ್ಟರೆ ಇದೊಂದು ಮೈಲಿಗಲ್ಲಾಗುತ್ತದೆ ಎಂದು ಹೇಳಿದ್ದಾರೆ. 
"

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!