ವಿಶ್ವಾದ್ಯಂತ ವೈರಸ್‌ ಅಟ್ಟಹಾಸ: ಮಹಾಮಾರಿ ಕೊರೋನಾಗೆ ಸಿಕ್ಕೇ ಬಿಡ್ತಾ ಔಷಧ..?

ವಿಶ್ವಾದ್ಯಂತ ವೈರಸ್‌ ಅಟ್ಟಹಾಸ: ಮಹಾಮಾರಿ ಕೊರೋನಾಗೆ ಸಿಕ್ಕೇ ಬಿಡ್ತಾ ಔಷಧ..?

Published : Apr 10, 2020, 01:30 PM ISTUpdated : Apr 10, 2020, 04:47 PM IST

ಕೊರೋನಾಗೆ ಆಯುರ್ವೇದದಲ್ಲಿ ಔಷಧಿ| ಸಚಿವ ಡಾ. ಸುಧಾಕರ್‌ಗೆ ಪತ್ರ ಬರೆದ ಡಾ. ಗಿರಿಧರ ಕಜೈ|ಆಯುರ್ವೇದ, ಅಲೋಪತಿ, ಹೋಮಿಯೋಪತಿ ಎಂಬುದು ಮುಖ್ಯ ಅಲ್ಲ| ಅಂತಿಮವಾಗಿ ಕೊರೋನಾಗೆ ಔಷಧಿ ಕಂಡು ಹಿಡಿಯುವುದೇ ಮುಖ್ಯ|

ಬೆಂಗಳೂರು(ಏ.10): ಮಹಾಮಾರಿ ಕೊರೋನಾಗೆ ಆಯುರ್ವೇದದಲ್ಲಿ ಔಷಧಿಯನ್ನ ಕಂಡು ಹಿಡಿದಿದ್ದೇನೆ ಎಂದು ಡಾ. ಗಿರಿಧರ ಕಜೈ ಎಂಬುವವರು ನನಗೆ ಪತ್ರ ಬರೆದಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. ಈ ಸಂಬಂಧ ಡಾ. ಗಿರಿಧರ ಕಜೈ ನನ್ನನ್ನು ಭೇಟಿ ಕೂಡ ಮಾಡಿದ್ದಾರೆ. 

ಹೂ ಮೇಲೆ ದೊಡ್ಡಣ್ಣ ಕೆಂಗಣ್ಣು! ಹತಾಶ ಟ್ರಂಪ್ ಮುಂದಿನ ಪ್ಲಾನ್ ಏನು?

ಆಯುರ್ವೇದ, ಅಲೋಪತಿ, ಹೋಮಿಯೋಪತಿ ಎಂಬುದು ಮುಖ್ಯ ಅಲ್ಲ. ಅಂತಿಮವಾಗಿ ಕೊರೋನಾಗೆ ಔಷಧಿ ಕಂಡು ಹಿಡಿಯುವುದೇ ಮುಖ್ಯವಾಗಿದೆ. ನಮಗೆ ಐಸಿಎಂಆರ್ ನಿಂದ ಪರವಾನಗಿ ಸಿಗಬೇಕು. ನಾನು ನಿನ್ನೆಯೇ ಪತ್ರ ಬರೆಯಲು ಸೂಚನೆ ನೀಡಿದ್ದೇನೆ. ಅವರು ಪರವಾನಗಿ ಕೊಟ್ಟರೆ ಇದೊಂದು ಮೈಲಿಗಲ್ಲಾಗುತ್ತದೆ ಎಂದು ಹೇಳಿದ್ದಾರೆ. 
"

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!