ವಿಶ್ವಾದ್ಯಂತ ವೈರಸ್‌ ಅಟ್ಟಹಾಸ: ಮಹಾಮಾರಿ ಕೊರೋನಾಗೆ ಸಿಕ್ಕೇ ಬಿಡ್ತಾ ಔಷಧ..?

ವಿಶ್ವಾದ್ಯಂತ ವೈರಸ್‌ ಅಟ್ಟಹಾಸ: ಮಹಾಮಾರಿ ಕೊರೋನಾಗೆ ಸಿಕ್ಕೇ ಬಿಡ್ತಾ ಔಷಧ..?

Suvarna News   | Asianet News
Published : Apr 10, 2020, 01:30 PM ISTUpdated : Apr 10, 2020, 04:47 PM IST

ಕೊರೋನಾಗೆ ಆಯುರ್ವೇದದಲ್ಲಿ ಔಷಧಿ| ಸಚಿವ ಡಾ. ಸುಧಾಕರ್‌ಗೆ ಪತ್ರ ಬರೆದ ಡಾ. ಗಿರಿಧರ ಕಜೈ|ಆಯುರ್ವೇದ, ಅಲೋಪತಿ, ಹೋಮಿಯೋಪತಿ ಎಂಬುದು ಮುಖ್ಯ ಅಲ್ಲ| ಅಂತಿಮವಾಗಿ ಕೊರೋನಾಗೆ ಔಷಧಿ ಕಂಡು ಹಿಡಿಯುವುದೇ ಮುಖ್ಯ|

ಬೆಂಗಳೂರು(ಏ.10): ಮಹಾಮಾರಿ ಕೊರೋನಾಗೆ ಆಯುರ್ವೇದದಲ್ಲಿ ಔಷಧಿಯನ್ನ ಕಂಡು ಹಿಡಿದಿದ್ದೇನೆ ಎಂದು ಡಾ. ಗಿರಿಧರ ಕಜೈ ಎಂಬುವವರು ನನಗೆ ಪತ್ರ ಬರೆದಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. ಈ ಸಂಬಂಧ ಡಾ. ಗಿರಿಧರ ಕಜೈ ನನ್ನನ್ನು ಭೇಟಿ ಕೂಡ ಮಾಡಿದ್ದಾರೆ. 

ಹೂ ಮೇಲೆ ದೊಡ್ಡಣ್ಣ ಕೆಂಗಣ್ಣು! ಹತಾಶ ಟ್ರಂಪ್ ಮುಂದಿನ ಪ್ಲಾನ್ ಏನು?

ಆಯುರ್ವೇದ, ಅಲೋಪತಿ, ಹೋಮಿಯೋಪತಿ ಎಂಬುದು ಮುಖ್ಯ ಅಲ್ಲ. ಅಂತಿಮವಾಗಿ ಕೊರೋನಾಗೆ ಔಷಧಿ ಕಂಡು ಹಿಡಿಯುವುದೇ ಮುಖ್ಯವಾಗಿದೆ. ನಮಗೆ ಐಸಿಎಂಆರ್ ನಿಂದ ಪರವಾನಗಿ ಸಿಗಬೇಕು. ನಾನು ನಿನ್ನೆಯೇ ಪತ್ರ ಬರೆಯಲು ಸೂಚನೆ ನೀಡಿದ್ದೇನೆ. ಅವರು ಪರವಾನಗಿ ಕೊಟ್ಟರೆ ಇದೊಂದು ಮೈಲಿಗಲ್ಲಾಗುತ್ತದೆ ಎಂದು ಹೇಳಿದ್ದಾರೆ. 
"

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್