ವಿಶ್ವಾದ್ಯಂತ ವೈರಸ್‌ ಅಟ್ಟಹಾಸ: ಮಹಾಮಾರಿ ಕೊರೋನಾಗೆ ಸಿಕ್ಕೇ ಬಿಡ್ತಾ ಔಷಧ..?

ವಿಶ್ವಾದ್ಯಂತ ವೈರಸ್‌ ಅಟ್ಟಹಾಸ: ಮಹಾಮಾರಿ ಕೊರೋನಾಗೆ ಸಿಕ್ಕೇ ಬಿಡ್ತಾ ಔಷಧ..?

Suvarna News   | Asianet News
Published : Apr 10, 2020, 01:30 PM ISTUpdated : Apr 10, 2020, 04:47 PM IST

ಕೊರೋನಾಗೆ ಆಯುರ್ವೇದದಲ್ಲಿ ಔಷಧಿ| ಸಚಿವ ಡಾ. ಸುಧಾಕರ್‌ಗೆ ಪತ್ರ ಬರೆದ ಡಾ. ಗಿರಿಧರ ಕಜೈ|ಆಯುರ್ವೇದ, ಅಲೋಪತಿ, ಹೋಮಿಯೋಪತಿ ಎಂಬುದು ಮುಖ್ಯ ಅಲ್ಲ| ಅಂತಿಮವಾಗಿ ಕೊರೋನಾಗೆ ಔಷಧಿ ಕಂಡು ಹಿಡಿಯುವುದೇ ಮುಖ್ಯ|

ಬೆಂಗಳೂರು(ಏ.10): ಮಹಾಮಾರಿ ಕೊರೋನಾಗೆ ಆಯುರ್ವೇದದಲ್ಲಿ ಔಷಧಿಯನ್ನ ಕಂಡು ಹಿಡಿದಿದ್ದೇನೆ ಎಂದು ಡಾ. ಗಿರಿಧರ ಕಜೈ ಎಂಬುವವರು ನನಗೆ ಪತ್ರ ಬರೆದಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. ಈ ಸಂಬಂಧ ಡಾ. ಗಿರಿಧರ ಕಜೈ ನನ್ನನ್ನು ಭೇಟಿ ಕೂಡ ಮಾಡಿದ್ದಾರೆ. 

ಹೂ ಮೇಲೆ ದೊಡ್ಡಣ್ಣ ಕೆಂಗಣ್ಣು! ಹತಾಶ ಟ್ರಂಪ್ ಮುಂದಿನ ಪ್ಲಾನ್ ಏನು?

ಆಯುರ್ವೇದ, ಅಲೋಪತಿ, ಹೋಮಿಯೋಪತಿ ಎಂಬುದು ಮುಖ್ಯ ಅಲ್ಲ. ಅಂತಿಮವಾಗಿ ಕೊರೋನಾಗೆ ಔಷಧಿ ಕಂಡು ಹಿಡಿಯುವುದೇ ಮುಖ್ಯವಾಗಿದೆ. ನಮಗೆ ಐಸಿಎಂಆರ್ ನಿಂದ ಪರವಾನಗಿ ಸಿಗಬೇಕು. ನಾನು ನಿನ್ನೆಯೇ ಪತ್ರ ಬರೆಯಲು ಸೂಚನೆ ನೀಡಿದ್ದೇನೆ. ಅವರು ಪರವಾನಗಿ ಕೊಟ್ಟರೆ ಇದೊಂದು ಮೈಲಿಗಲ್ಲಾಗುತ್ತದೆ ಎಂದು ಹೇಳಿದ್ದಾರೆ. 
"

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!