ಬೀದರ್‌: ಭಜನೆ ಹಾಡಿಗೆ ಪ್ರಭು ಚೌವ್ಹಾಣ್‌ ಸಖತ್‌ ಡಾನ್ಸ್‌..!

ಬೀದರ್‌: ಭಜನೆ ಹಾಡಿಗೆ ಪ್ರಭು ಚೌವ್ಹಾಣ್‌ ಸಖತ್‌ ಡಾನ್ಸ್‌..!

Suvarna News   | Asianet News
Published : Oct 15, 2021, 08:48 AM IST

*  ಅಖಂಡ ಹರಿನಾಂ ಸಪ್ತಾಹದಲ್ಲಿ ಭಜನೆ ಹಾಡಿಗೆ ನೃತ್ಯ 
*  ಅಂಬಾಭವಾನಿ ಮಂದಿರಗಳಿಗೆ ಭೇಟಿ ಕೊಟ್ಟು ಪೂಜೆಯಲ್ಲಿ ಭಾಗವಹಿಸಿದ ಸಚಿವರು
*  ಸಮಸ್ತ ನಾಡಿನ ಜನತೆಗೆ ಮಾತೆ ಭವಾನಿಯಿಂದ ಒಳಿತಾಗಲಿ ಅಂತ ಬೇಡಿಕೊಂಡ ಚೌವ್ಹಾಣ್‌
 

ಬೀದರ್‌(ಅ.15): ಪಶುಸಂಗೋಪನಾ ಹಾಗು ಬೀದರ್‌ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌವ್ಹಾಣ್‌ ಅವರು ಅಖಂಡ ಹರಿನಾಂ ಸಪ್ತಾಹದಲ್ಲಿ ಭಜನೆ ಹಾಡಿಗೆ ನೃತ್ಯ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ನವರಾತ್ರಿ ಮಹೋತ್ಸವದ ನಿಮಿತ್ತ ಅವರ ಸ್ವಕ್ಷೇತ್ರ ಔರಾದ್‌ನ ಹಂದಿಕೇರಾ ಸೇವಾ ತಾಂಡಾ, ಚಿನ್ನಿಗಾಂವ್‌ ಸೇರಿದಂತೆ ಹಲವೆಡೆ ತೆರಳಿ ಅಂಬಾಭವಾನಿ ಮಂದಿರಗಳಿಗೆ ಭೇಟಿ ಕೊಟ್ಟು ಪೂಜೆಯಲ್ಲಿ ಭಾಗವಹಿಸಿ ದರ್ಶನ ಪಡೆದು ಸಮಸ್ತ ನಾಡಿನ ಜನತೆಗೆ ಮಾತೆ ಭವಾನಿಯಿಂದ ಒಳಿತಾಗಲಿ ಅಂತ ಬೇಡಿಕೊಂಡಿದ್ದಾರೆ.  

ದಸರಾದಲ್ಲಿ ಪ್ರಾಣೇಶ್ ಕಾಮಿಡಿ ಪಂಚ್.. ನಕ್ಕಾಂವ ಗೆದ್ದಾಂವ!

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!