ಬೀದರ್‌: ಭಜನೆ ಹಾಡಿಗೆ ಪ್ರಭು ಚೌವ್ಹಾಣ್‌ ಸಖತ್‌ ಡಾನ್ಸ್‌..!

ಬೀದರ್‌: ಭಜನೆ ಹಾಡಿಗೆ ಪ್ರಭು ಚೌವ್ಹಾಣ್‌ ಸಖತ್‌ ಡಾನ್ಸ್‌..!

Suvarna News   | Asianet News
Published : Oct 15, 2021, 08:48 AM IST

*  ಅಖಂಡ ಹರಿನಾಂ ಸಪ್ತಾಹದಲ್ಲಿ ಭಜನೆ ಹಾಡಿಗೆ ನೃತ್ಯ 
*  ಅಂಬಾಭವಾನಿ ಮಂದಿರಗಳಿಗೆ ಭೇಟಿ ಕೊಟ್ಟು ಪೂಜೆಯಲ್ಲಿ ಭಾಗವಹಿಸಿದ ಸಚಿವರು
*  ಸಮಸ್ತ ನಾಡಿನ ಜನತೆಗೆ ಮಾತೆ ಭವಾನಿಯಿಂದ ಒಳಿತಾಗಲಿ ಅಂತ ಬೇಡಿಕೊಂಡ ಚೌವ್ಹಾಣ್‌
 

ಬೀದರ್‌(ಅ.15): ಪಶುಸಂಗೋಪನಾ ಹಾಗು ಬೀದರ್‌ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌವ್ಹಾಣ್‌ ಅವರು ಅಖಂಡ ಹರಿನಾಂ ಸಪ್ತಾಹದಲ್ಲಿ ಭಜನೆ ಹಾಡಿಗೆ ನೃತ್ಯ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ನವರಾತ್ರಿ ಮಹೋತ್ಸವದ ನಿಮಿತ್ತ ಅವರ ಸ್ವಕ್ಷೇತ್ರ ಔರಾದ್‌ನ ಹಂದಿಕೇರಾ ಸೇವಾ ತಾಂಡಾ, ಚಿನ್ನಿಗಾಂವ್‌ ಸೇರಿದಂತೆ ಹಲವೆಡೆ ತೆರಳಿ ಅಂಬಾಭವಾನಿ ಮಂದಿರಗಳಿಗೆ ಭೇಟಿ ಕೊಟ್ಟು ಪೂಜೆಯಲ್ಲಿ ಭಾಗವಹಿಸಿ ದರ್ಶನ ಪಡೆದು ಸಮಸ್ತ ನಾಡಿನ ಜನತೆಗೆ ಮಾತೆ ಭವಾನಿಯಿಂದ ಒಳಿತಾಗಲಿ ಅಂತ ಬೇಡಿಕೊಂಡಿದ್ದಾರೆ.  

ದಸರಾದಲ್ಲಿ ಪ್ರಾಣೇಶ್ ಕಾಮಿಡಿ ಪಂಚ್.. ನಕ್ಕಾಂವ ಗೆದ್ದಾಂವ!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?