ಬೀದರ್‌: ಭಜನೆ ಹಾಡಿಗೆ ಪ್ರಭು ಚೌವ್ಹಾಣ್‌ ಸಖತ್‌ ಡಾನ್ಸ್‌..!

ಬೀದರ್‌: ಭಜನೆ ಹಾಡಿಗೆ ಪ್ರಭು ಚೌವ್ಹಾಣ್‌ ಸಖತ್‌ ಡಾನ್ಸ್‌..!

Suvarna News   | Asianet News
Published : Oct 15, 2021, 08:48 AM IST

*  ಅಖಂಡ ಹರಿನಾಂ ಸಪ್ತಾಹದಲ್ಲಿ ಭಜನೆ ಹಾಡಿಗೆ ನೃತ್ಯ 
*  ಅಂಬಾಭವಾನಿ ಮಂದಿರಗಳಿಗೆ ಭೇಟಿ ಕೊಟ್ಟು ಪೂಜೆಯಲ್ಲಿ ಭಾಗವಹಿಸಿದ ಸಚಿವರು
*  ಸಮಸ್ತ ನಾಡಿನ ಜನತೆಗೆ ಮಾತೆ ಭವಾನಿಯಿಂದ ಒಳಿತಾಗಲಿ ಅಂತ ಬೇಡಿಕೊಂಡ ಚೌವ್ಹಾಣ್‌
 

ಬೀದರ್‌(ಅ.15): ಪಶುಸಂಗೋಪನಾ ಹಾಗು ಬೀದರ್‌ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌವ್ಹಾಣ್‌ ಅವರು ಅಖಂಡ ಹರಿನಾಂ ಸಪ್ತಾಹದಲ್ಲಿ ಭಜನೆ ಹಾಡಿಗೆ ನೃತ್ಯ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ನವರಾತ್ರಿ ಮಹೋತ್ಸವದ ನಿಮಿತ್ತ ಅವರ ಸ್ವಕ್ಷೇತ್ರ ಔರಾದ್‌ನ ಹಂದಿಕೇರಾ ಸೇವಾ ತಾಂಡಾ, ಚಿನ್ನಿಗಾಂವ್‌ ಸೇರಿದಂತೆ ಹಲವೆಡೆ ತೆರಳಿ ಅಂಬಾಭವಾನಿ ಮಂದಿರಗಳಿಗೆ ಭೇಟಿ ಕೊಟ್ಟು ಪೂಜೆಯಲ್ಲಿ ಭಾಗವಹಿಸಿ ದರ್ಶನ ಪಡೆದು ಸಮಸ್ತ ನಾಡಿನ ಜನತೆಗೆ ಮಾತೆ ಭವಾನಿಯಿಂದ ಒಳಿತಾಗಲಿ ಅಂತ ಬೇಡಿಕೊಂಡಿದ್ದಾರೆ.  

ದಸರಾದಲ್ಲಿ ಪ್ರಾಣೇಶ್ ಕಾಮಿಡಿ ಪಂಚ್.. ನಕ್ಕಾಂವ ಗೆದ್ದಾಂವ!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!