ಬೀದರ್‌: ಭಜನೆ ಹಾಡಿಗೆ ಪ್ರಭು ಚೌವ್ಹಾಣ್‌ ಸಖತ್‌ ಡಾನ್ಸ್‌..!

ಬೀದರ್‌: ಭಜನೆ ಹಾಡಿಗೆ ಪ್ರಭು ಚೌವ್ಹಾಣ್‌ ಸಖತ್‌ ಡಾನ್ಸ್‌..!

Suvarna News   | Asianet News
Published : Oct 15, 2021, 08:48 AM IST

*  ಅಖಂಡ ಹರಿನಾಂ ಸಪ್ತಾಹದಲ್ಲಿ ಭಜನೆ ಹಾಡಿಗೆ ನೃತ್ಯ 
*  ಅಂಬಾಭವಾನಿ ಮಂದಿರಗಳಿಗೆ ಭೇಟಿ ಕೊಟ್ಟು ಪೂಜೆಯಲ್ಲಿ ಭಾಗವಹಿಸಿದ ಸಚಿವರು
*  ಸಮಸ್ತ ನಾಡಿನ ಜನತೆಗೆ ಮಾತೆ ಭವಾನಿಯಿಂದ ಒಳಿತಾಗಲಿ ಅಂತ ಬೇಡಿಕೊಂಡ ಚೌವ್ಹಾಣ್‌
 

ಬೀದರ್‌(ಅ.15): ಪಶುಸಂಗೋಪನಾ ಹಾಗು ಬೀದರ್‌ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌವ್ಹಾಣ್‌ ಅವರು ಅಖಂಡ ಹರಿನಾಂ ಸಪ್ತಾಹದಲ್ಲಿ ಭಜನೆ ಹಾಡಿಗೆ ನೃತ್ಯ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ನವರಾತ್ರಿ ಮಹೋತ್ಸವದ ನಿಮಿತ್ತ ಅವರ ಸ್ವಕ್ಷೇತ್ರ ಔರಾದ್‌ನ ಹಂದಿಕೇರಾ ಸೇವಾ ತಾಂಡಾ, ಚಿನ್ನಿಗಾಂವ್‌ ಸೇರಿದಂತೆ ಹಲವೆಡೆ ತೆರಳಿ ಅಂಬಾಭವಾನಿ ಮಂದಿರಗಳಿಗೆ ಭೇಟಿ ಕೊಟ್ಟು ಪೂಜೆಯಲ್ಲಿ ಭಾಗವಹಿಸಿ ದರ್ಶನ ಪಡೆದು ಸಮಸ್ತ ನಾಡಿನ ಜನತೆಗೆ ಮಾತೆ ಭವಾನಿಯಿಂದ ಒಳಿತಾಗಲಿ ಅಂತ ಬೇಡಿಕೊಂಡಿದ್ದಾರೆ.  

ದಸರಾದಲ್ಲಿ ಪ್ರಾಣೇಶ್ ಕಾಮಿಡಿ ಪಂಚ್.. ನಕ್ಕಾಂವ ಗೆದ್ದಾಂವ!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!