ಬೀದರ್‌: ಭಜನೆ ಹಾಡಿಗೆ ಪ್ರಭು ಚೌವ್ಹಾಣ್‌ ಸಖತ್‌ ಡಾನ್ಸ್‌..!

ಬೀದರ್‌: ಭಜನೆ ಹಾಡಿಗೆ ಪ್ರಭು ಚೌವ್ಹಾಣ್‌ ಸಖತ್‌ ಡಾನ್ಸ್‌..!

Suvarna News   | Asianet News
Published : Oct 15, 2021, 08:48 AM IST

*  ಅಖಂಡ ಹರಿನಾಂ ಸಪ್ತಾಹದಲ್ಲಿ ಭಜನೆ ಹಾಡಿಗೆ ನೃತ್ಯ 
*  ಅಂಬಾಭವಾನಿ ಮಂದಿರಗಳಿಗೆ ಭೇಟಿ ಕೊಟ್ಟು ಪೂಜೆಯಲ್ಲಿ ಭಾಗವಹಿಸಿದ ಸಚಿವರು
*  ಸಮಸ್ತ ನಾಡಿನ ಜನತೆಗೆ ಮಾತೆ ಭವಾನಿಯಿಂದ ಒಳಿತಾಗಲಿ ಅಂತ ಬೇಡಿಕೊಂಡ ಚೌವ್ಹಾಣ್‌
 

ಬೀದರ್‌(ಅ.15): ಪಶುಸಂಗೋಪನಾ ಹಾಗು ಬೀದರ್‌ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌವ್ಹಾಣ್‌ ಅವರು ಅಖಂಡ ಹರಿನಾಂ ಸಪ್ತಾಹದಲ್ಲಿ ಭಜನೆ ಹಾಡಿಗೆ ನೃತ್ಯ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ನವರಾತ್ರಿ ಮಹೋತ್ಸವದ ನಿಮಿತ್ತ ಅವರ ಸ್ವಕ್ಷೇತ್ರ ಔರಾದ್‌ನ ಹಂದಿಕೇರಾ ಸೇವಾ ತಾಂಡಾ, ಚಿನ್ನಿಗಾಂವ್‌ ಸೇರಿದಂತೆ ಹಲವೆಡೆ ತೆರಳಿ ಅಂಬಾಭವಾನಿ ಮಂದಿರಗಳಿಗೆ ಭೇಟಿ ಕೊಟ್ಟು ಪೂಜೆಯಲ್ಲಿ ಭಾಗವಹಿಸಿ ದರ್ಶನ ಪಡೆದು ಸಮಸ್ತ ನಾಡಿನ ಜನತೆಗೆ ಮಾತೆ ಭವಾನಿಯಿಂದ ಒಳಿತಾಗಲಿ ಅಂತ ಬೇಡಿಕೊಂಡಿದ್ದಾರೆ.  

ದಸರಾದಲ್ಲಿ ಪ್ರಾಣೇಶ್ ಕಾಮಿಡಿ ಪಂಚ್.. ನಕ್ಕಾಂವ ಗೆದ್ದಾಂವ!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!