ಯಾದಗಿರಿಯಲ್ಲಿ ಗ್ರಾಮ ವಾಸ್ತವ್ಯ: ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಸಚಿವ ಅಶೋಕ್‌

ಯಾದಗಿರಿಯಲ್ಲಿ ಗ್ರಾಮ ವಾಸ್ತವ್ಯ: ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಸಚಿವ ಅಶೋಕ್‌

Published : Mar 20, 2022, 12:20 PM IST

*  ನಾನು ಕಂದಾಯ ಸಚಿವನಾಗಿ ಗ್ರಾಮ ವಾಸ್ತವ್ಯ ಮಾಡುತ್ತಿದ್ದೇನೆ
*  ರಾಜ್ಯಾದ್ಯಂತ 250 ಗ್ರಾಮಗಳಲ್ಲಿ ಗ್ರಾಮ ವಾಸ್ತವ್ಯ 
*  ಜನರ ಸಮಸ್ಯೆಗಳಿಗೆ ಸ್ಪಂದಿಸುವಂತ ಯೋಜನೆ ಇದಾಗಿದೆ

ಯಾದಗಿರಿ(ಮಾ.20):  ಸರ್ಕಾರಿ ಕಚೇರಿಗಳಿಗೆ ಜನರು ಅಲೆಯುವುದನ್ನ ತಪ್ಪಿಸಲು ಗ್ರಾಮ ವಾಸ್ತವ್ಯ ಸಹಕಾರಿಯಾಗಿದೆ. ಹೀಗಾಗಿ ನಾನು ಕಂದಾಯ ಸಚಿವನಾಗಿ ಗ್ರಾಮ ವಾಸ್ತವ್ಯ ಮಾಡುತ್ತಿದ್ದೇನೆ ಅಂತ ಕಂದಾಯ ಸಚಿವ ಅಶೋಕ್‌ ತಿಳಿಸಿದ್ದಾರೆ. ರಾಜ್ಯಾದ್ಯಂತ 250 ಗ್ರಾಮಗಳಲ್ಲಿ ಗ್ರಾಮ ವಾಸ್ತವ್ಯ ನಡೆಯುತ್ತಿದೆ. ಪ್ರತಿಯೊಂದಕ್ಕೂ ಜನರು ಸರ್ಕಾರಿ ಕಚೇರಿಗಳಿಗೆ ಅಲೆಯಬೇಕಾದ ಪರಿಸ್ಥಿತಿ ಇದೆ. ಇದನ್ನ ತಡೆಯಲು ಅಧಿಕಾರಿಗಳೇ ಹಳ್ಳಿ ಕಡೆಗೆ ಬಂದು ಜನರ ಸಮಸ್ಯೆಗಳಿಗೆ ಸ್ಪಂದಿಸುವಂತ ಯೋಜನೆ ಇದಾಗಿದೆ. ಈ ಮೂಲಕ ಸರಿಯಾಗಿ ಕೆಲಸ ಮಾಡದ ಸರ್ಕಾರಿ ಅಧಿಕಾರಿಗಳಿಗೆ ಸಚಿವ ಅಶೋಕ್‌ ಬಿಸಿ ಮುಟ್ಟಿಸಿದ್ದಾರೆ. 

Tumakuru Bus accident: ಸಾವಿನ ಸವಾರಿಯಾದ ಬಸ್, ಕಾಲೇಜಿಗೆ ಹೋಗಿ ಬರ್ತೀನಿ ಅಂದವರು ಮಸಣ ಸೇರಿದರು

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more