ಯಾದಗಿರಿಯಲ್ಲಿ ಗ್ರಾಮ ವಾಸ್ತವ್ಯ: ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಸಚಿವ ಅಶೋಕ್‌

ಯಾದಗಿರಿಯಲ್ಲಿ ಗ್ರಾಮ ವಾಸ್ತವ್ಯ: ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಸಚಿವ ಅಶೋಕ್‌

Published : Mar 20, 2022, 12:20 PM IST

*  ನಾನು ಕಂದಾಯ ಸಚಿವನಾಗಿ ಗ್ರಾಮ ವಾಸ್ತವ್ಯ ಮಾಡುತ್ತಿದ್ದೇನೆ
*  ರಾಜ್ಯಾದ್ಯಂತ 250 ಗ್ರಾಮಗಳಲ್ಲಿ ಗ್ರಾಮ ವಾಸ್ತವ್ಯ 
*  ಜನರ ಸಮಸ್ಯೆಗಳಿಗೆ ಸ್ಪಂದಿಸುವಂತ ಯೋಜನೆ ಇದಾಗಿದೆ

ಯಾದಗಿರಿ(ಮಾ.20):  ಸರ್ಕಾರಿ ಕಚೇರಿಗಳಿಗೆ ಜನರು ಅಲೆಯುವುದನ್ನ ತಪ್ಪಿಸಲು ಗ್ರಾಮ ವಾಸ್ತವ್ಯ ಸಹಕಾರಿಯಾಗಿದೆ. ಹೀಗಾಗಿ ನಾನು ಕಂದಾಯ ಸಚಿವನಾಗಿ ಗ್ರಾಮ ವಾಸ್ತವ್ಯ ಮಾಡುತ್ತಿದ್ದೇನೆ ಅಂತ ಕಂದಾಯ ಸಚಿವ ಅಶೋಕ್‌ ತಿಳಿಸಿದ್ದಾರೆ. ರಾಜ್ಯಾದ್ಯಂತ 250 ಗ್ರಾಮಗಳಲ್ಲಿ ಗ್ರಾಮ ವಾಸ್ತವ್ಯ ನಡೆಯುತ್ತಿದೆ. ಪ್ರತಿಯೊಂದಕ್ಕೂ ಜನರು ಸರ್ಕಾರಿ ಕಚೇರಿಗಳಿಗೆ ಅಲೆಯಬೇಕಾದ ಪರಿಸ್ಥಿತಿ ಇದೆ. ಇದನ್ನ ತಡೆಯಲು ಅಧಿಕಾರಿಗಳೇ ಹಳ್ಳಿ ಕಡೆಗೆ ಬಂದು ಜನರ ಸಮಸ್ಯೆಗಳಿಗೆ ಸ್ಪಂದಿಸುವಂತ ಯೋಜನೆ ಇದಾಗಿದೆ. ಈ ಮೂಲಕ ಸರಿಯಾಗಿ ಕೆಲಸ ಮಾಡದ ಸರ್ಕಾರಿ ಅಧಿಕಾರಿಗಳಿಗೆ ಸಚಿವ ಅಶೋಕ್‌ ಬಿಸಿ ಮುಟ್ಟಿಸಿದ್ದಾರೆ. 

Tumakuru Bus accident: ಸಾವಿನ ಸವಾರಿಯಾದ ಬಸ್, ಕಾಲೇಜಿಗೆ ಹೋಗಿ ಬರ್ತೀನಿ ಅಂದವರು ಮಸಣ ಸೇರಿದರು

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more