ಸರ್ಕಾರದ ನಡೆ ಹಳ್ಳಿ ಕಡೆ: ಉತ್ತರ ಕನ್ನಡದಲ್ಲಿ ಆರ್.ಅಶೋಕ್‌ ಗ್ರಾಮ ವಾಸ್ತವ್ಯ

ಸರ್ಕಾರದ ನಡೆ ಹಳ್ಳಿ ಕಡೆ: ಉತ್ತರ ಕನ್ನಡದಲ್ಲಿ ಆರ್.ಅಶೋಕ್‌ ಗ್ರಾಮ ವಾಸ್ತವ್ಯ

Published : Apr 16, 2022, 11:04 AM IST

*   ಅಚಿವೆ ಗ್ರಾಮದಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ
*   ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ಹಾಗೂ ಇತರೆ ದಾಖಲೆ ವಿತರಣೆ
*   ವಿದ್ಯಾರ್ಥಿನಿಯರಿಗೆ ಲ್ಯಾಪ್‌ಟಾಪ್‌ ವಿತರಣೆ ಮಾಡಲಾಯಿತು 
 

ಉತ್ತರಕನ್ನಡ(ಏ.16): ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಸರ್ಕಾರದ ನಡೆ ಹಳ್ಳಿ ಕಡೆ' ಯೋಜನೆಯನ್ನ ಕಂದಾಯ ಸಚಿವ ಆರ್. ಅಶೋಕ್‌ ಮುಂದುವರೆಸಿದ್ದಾರೆ.  ಗ್ರಾಮ ವಾಸ್ತವ್ಯದ ಮೂಲಕ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಹಾಗೂ ಅಂಕೋಲಾದ ಅಚಿವೆ ಗ್ರಾಮದಲ್ಲಿ ವಿವಿಧ ಯೋಜನೆಗಳಿಗೆ ಸಚಿವ ಆರ್‌.ಅಶೋಕ್‌ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ಹಾಗೂ ಇತರೆ ದಾಖಲೆಗಳನ್ನ ವಿತರಿಸಿದ್ದಾರೆ. ಸಚಿವರಿಗೆ ಸಿದ್ದಿ ಮಹಿಳೆಯರು ತಮ್ಮದೇ ಶೈಲಿಯ ನೃತ್ಯದ ಮೂಲಕ ಸ್ವಾಗತಿಸಿದ್ದಾರೆ. ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರಿಗೆ ಲ್ಯಾಪ್‌ಟಾಪ್‌ ವಿತರಣೆ ಮಾಡಲಾಯಿತು. 

ಹೊಸಪೇಟೆಯಲ್ಲಿ ಬಿಜೆಪಿ ಕಾರ್ಯಕಾರಿಣಿ: ಸಂಪುಟ, ಚುನಾವಣೆ ಬಗ್ಗೆ ಹೈವೋಲ್ಟೇಜ್ ಚರ್ಚೆ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more