ಸರ್ಕಾರದ ನಡೆ ಹಳ್ಳಿ ಕಡೆ: ಉತ್ತರ ಕನ್ನಡದಲ್ಲಿ ಆರ್.ಅಶೋಕ್‌ ಗ್ರಾಮ ವಾಸ್ತವ್ಯ

ಸರ್ಕಾರದ ನಡೆ ಹಳ್ಳಿ ಕಡೆ: ಉತ್ತರ ಕನ್ನಡದಲ್ಲಿ ಆರ್.ಅಶೋಕ್‌ ಗ್ರಾಮ ವಾಸ್ತವ್ಯ

Published : Apr 16, 2022, 11:04 AM IST

*   ಅಚಿವೆ ಗ್ರಾಮದಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ
*   ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ಹಾಗೂ ಇತರೆ ದಾಖಲೆ ವಿತರಣೆ
*   ವಿದ್ಯಾರ್ಥಿನಿಯರಿಗೆ ಲ್ಯಾಪ್‌ಟಾಪ್‌ ವಿತರಣೆ ಮಾಡಲಾಯಿತು 
 

ಉತ್ತರಕನ್ನಡ(ಏ.16): ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಸರ್ಕಾರದ ನಡೆ ಹಳ್ಳಿ ಕಡೆ' ಯೋಜನೆಯನ್ನ ಕಂದಾಯ ಸಚಿವ ಆರ್. ಅಶೋಕ್‌ ಮುಂದುವರೆಸಿದ್ದಾರೆ.  ಗ್ರಾಮ ವಾಸ್ತವ್ಯದ ಮೂಲಕ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಹಾಗೂ ಅಂಕೋಲಾದ ಅಚಿವೆ ಗ್ರಾಮದಲ್ಲಿ ವಿವಿಧ ಯೋಜನೆಗಳಿಗೆ ಸಚಿವ ಆರ್‌.ಅಶೋಕ್‌ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ಹಾಗೂ ಇತರೆ ದಾಖಲೆಗಳನ್ನ ವಿತರಿಸಿದ್ದಾರೆ. ಸಚಿವರಿಗೆ ಸಿದ್ದಿ ಮಹಿಳೆಯರು ತಮ್ಮದೇ ಶೈಲಿಯ ನೃತ್ಯದ ಮೂಲಕ ಸ್ವಾಗತಿಸಿದ್ದಾರೆ. ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರಿಗೆ ಲ್ಯಾಪ್‌ಟಾಪ್‌ ವಿತರಣೆ ಮಾಡಲಾಯಿತು. 

ಹೊಸಪೇಟೆಯಲ್ಲಿ ಬಿಜೆಪಿ ಕಾರ್ಯಕಾರಿಣಿ: ಸಂಪುಟ, ಚುನಾವಣೆ ಬಗ್ಗೆ ಹೈವೋಲ್ಟೇಜ್ ಚರ್ಚೆ

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more