ಕಲಬುರ್ಗಿಗೆ ಆರ್ ಅಶೋಕ್ ಭೇಟಿ; ನೆರೆ ಪರಿಸ್ಥಿತಿ ಬಗ್ಗೆ ಅವಲೋಕನ

Oct 16, 2020, 4:00 PM IST

ಬೆಂಗಳೂರು (ಅ. 16): ಕಲಬುರ್ಗಿಗೆ ಆರ್ ಅಶೋಕ್ ಭೇಟಿ ನೀಡಿದ್ದಾರೆ. ಕೆರೆ ನೀರು ನುಗ್ಗಿ ಹಾನಿಯಾಗಿರುವ ಪ್ರದೇಶಗಳ ವೀಕ್ಷಣೆ ಮಾಡಿದ್ದಾರೆ. ಬೋಸಗಾ ಕೆರೆ ತುಂಬಿ ಹಲವು ಮನೆಗಳಿಗೆ ನೀರು ಹೊಕ್ಕಿತ್ತು. ಜನರು ಪರದಾಡುತ್ತಿದ್ದಾರೆ. ನೂರಾರು ಜನರನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್ ಮಾಡಲಾಗಿದೆ.  ಹಾನಿಗೊಳಗಾದ ಪ್ರದೇಶಗಳಿಗೆ ಆರ್ ಅಶೋಕ್ ಭೇಟಿ ನೀಡಿದ್ದಾರೆ. ಪರಿಸ್ಥಿತಿಯನ್ನು ಅವಲೋಕನ ಮಾಡಿದ್ದಾರೆ. ಅಧಿಕಾರಿಗಳಿಂದಲೂ ಮಾಹಿತಿ ಪಡೆದಿದ್ದಾರೆ. 

ಬೀಳುವ ಸ್ಥಿತಿಯಲ್ಲಿದೆ ಮನೆ; ತಿಂಗಳ ಹಸುಗೂಸಿನೊಂದಿಗೆ ಬಾಣಂತಿ ಪರದಾಟ